Showing posts with label ಎಸ್. ಜಾನಕಿ. Show all posts
Showing posts with label ಎಸ್. ಜಾನಕಿ. Show all posts
Monday, June 6, 2011
ಅರಳಿದೆ ತನು ಮನ ನೋಡುತ ನಿನ್ನ
ಚಿತ್ರ: ಅಪೂರ್ವ ಸಂಗಮ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಉಪೇಂದ್ರಕುಮಾರ್
ಗಾಯಕರು: ಡಾ|| ರಾಜ್ ಕುಮಾರ್, ಎಸ್.ಜಾನಕಿ
ವರ್ಷ: ೧೯೮೪
ಅರಳಿದೆ ತನು ಮನ ನೋಡುತ ನಿನ್ನ
ಹೊಸತನ ನನ್ನಲ್ಲಿಯೇ ಕಂಡೆನು ನಾ
ಅರಳಿದೆ ತನು ಮನ ನೋಡುತ ನಿನ್ನ
ಹೊಸತನ ನನ್ನಲ್ಲಿಯೇ ಕಂಡೆನು ನಾ
ಅರಳಿದೆ ತನು ಮನ ನೋಡುತ ನಿನ್ನ
ಚಲಿಸುವ ತಂಗಾಳಿಯು ಚೆಲುವೆ ನಿನ್ನ ನೋಡಿ
ನಲಿಯುತ ಓಡಿದೆ ಮುಂಗುರುಳ ಹಿಡಿದು ಆಡಿ
ಅರಳಿದ ಗುಲಾಬಿಯು ಸೋಕಿ ಪರಿಮಳ ಹೀರಿ
ಸರಸಕೆ ಬಂದಿದೆ ಈ ನಿನ್ನ ಅಂದ ನೋಡಿ
ಸುಖ ತರುತಿದೆ ಹಿತ ಕರೆದಿದೆ ಚಲುವ
ಅರಳಿದೆ ತನು ಮನ ನೋಡುತ ನಿನ್ನ
ಎದೆಯಲಿ ಹೊಮ್ಮಿ ಹೊಮ್ಮಿ ನೂರು ಬಯಕೆ ಈಗ
ಕೆಣಕಲು ಸೋತೆನು ನನ್ನಿನಿಯ ನಿನ್ನ ನೋಡಿ
ಪ್ರಣಯದ ಸಂಗೀತದ ಇಂಪು ಕಿವಿಯ ತುಂಬಿ
ಕನಸನು ಕಂಡೆನು ಸಂಗಾತಿಯೇ ನಿನ್ನ ಸೇರಿ
ಇನ್ನು ಬಿಡುವೆನೇ ನನ್ನೇ ಕೊಡುವೆ ನಾ ಚೆಲುವೆ
ಅರಳಿದೆ ತನು ಮನ ನೋಡುತ ನಿನ್ನ
ಹೊಸತನ ನನ್ನಲ್ಲಿಯೇ ಕಂಡೆನು ನಾ
Labels:
೧೯೮೪,
ಅಪೂರ್ವ ಸಂಗಮ,
ಉಪೇಂದ್ರ ಕುಮಾರ್,
ಎಸ್. ಜಾನಕಿ,
ಚಿ. ಉದಯಶಂಕರ್,
ಡಾ|| ರಾಜ್ ಕುಮಾರ್
ಚಂದಿರ ತಂದ ಹುಣ್ಣಿಮೆ ರಾತ್ರಿ
ಚಿತ್ರ: ಚಲಿಸುವ ಮೋಡಗಳು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ : ರಾಜನ್-ನಾಗೇಂದ್ರ
ಗಾಯಕರು : ಡಾ|| ರಾಜ್ ಕುಮಾರ್, ಎಸ್. ಜಾನಕಿ
ವರ್ಷ: ೧೯೮೨
ಚಂದಿರ ತಂದ ಹುಣ್ಣಿಮೆ ರಾತ್ರಿ ಗಾಳಿಯು ತಂದ ತಣ್ಣನೆ ರಾತ್ರಿ
ಹಾಯಾಗಿ ನಾ ಮಲಗಿರಲು ಆ ದಿಂಬು ಹಾಸಿಗೆ ನನ್ನ ನೂಕಿತು
ಈ ನನ್ನ ನಲ್ಲನ ತೂಗೆಂದಿತು
ಆ ದಿಂಬು ಹಾಸಿಗೆ ನನ್ನ ನೂಕಿತು ಈ ನನ್ನ ನಲ್ಲನ ತೂಗೆಂದಿತು
ಚಂದಿರ ತಂದ ಹುಣ್ಣಿಮೆ ರಾತ್ರಿ ಗಾಳಿಯು ತಂದ ತಣ್ಣನೆ ರಾತ್ರಿ
ಹಾಯಾಗಿ ನಾ ಮಲಗಿರಲು ಈ ನನ್ನ ಮಂಚವು ಮಾತಾಡಿತು
ನಿನ್ನನ್ನು ಆಚೆಗೆ ನೂಕೆಂದಿತು
ಈ ನನ್ನ ಮಂಚವು ಮಾತಾಡಿತು ನಿನ್ನನ್ನು ಆಚೆಗೆ ನೂಕೆಂದಿತು
ಏನು ತೊಂದರೆ ಅಲ್ಲಿ ಬಂದರೆ ಸೇವೆ ಮಾಡುವೆನು
ಹೂವನು ಹಾಸಿ ನಿಮ್ಮ ಮಲಗಿಸಿ ಲಾಲಿ ಹಾಡುವೆನು
ಮೈಯ್ಯ ಮುಟ್ಟದೆ ಕೈಯ ಎಳೆಯದೆ ದೂರ ನಿಲ್ಲುವೆಯ
ನನ್ನ ನೆಮ್ಮದಿ ಹಾಳು ಮಾಡದೆ ಹೊರಗೆ ಹೋಗುವೆಯ
ಭಾರಿ ಬ್ರಹ್ಮಚಾರಿ ನೀನು ಬಲ್ಲೆ ಎಲ್ಲ ಹೆಣ್ಣೇ ನಿನ್ನ ಆರೋಗ್ಯ ಸರಿಯಾಗಿಲ್ಲ
ಪ್ರೀತಿಯೆಂದರೆ ಗೊತ್ತೆ ಇಲ್ಲ ನನಗೆ ಪ್ರೀತಿಯೆ ಬೇಕಾಗಿಲ್ಲ
ಬೇಡವೆಂದರು ನಾ ಬಿಡುವುದಿಲ್ಲ
ಅಯ್ಯೊ .. ಚಂದಿರ ತಂದ ಹುಣ್ಣಿಮೆ ರಾತ್ರಿ ಗಾಳಿಯು ತಂದ ತಣ್ಣನೆ ರಾತ್ರಿ
ಹಾಯಾಗಿ ನಾ ಮಲಗಿರಲು ಈ ನನ್ನ ಮಂಚವು ಮಾತಾಡಿತು
ನಿನ್ನನ್ನು ಆಚೆಗೆ ನೂಕೆಂದಿತು
ಆ ದಿಂಬು ಹಾಸಿಗೆ ನನ್ನ ನೂಕಿತು ಈ ನನ್ನ ನಲ್ಲನ ತೂಗೆಂದಿತು
ಅತ್ತೆ ಕಂಡರೆ ಮಾವ ಬಂದರೆ ಮಾನ ಹೋಗುವುದು
ಅಪ್ಪನು ರೇಗಿ ಗದರಿಸಿದಾಗ ಎನು ಹೇಳುವುದು
ಏಕೆ ಹೆದರುವೆ ಕದವ ಹಾಕುವೆ ಏನೂ ಕೇಳಿಸದು
ಸದ್ದು ಮಾಡದೆ ದೀಪ ಆರಿಸು ಏನೂ ಕಾಣಿಸದು
ಅಯ್ಯೋ ನಿನ್ನಾ ನಿನ್ನ ಹೆಣ್ಣು ಆಂದೋರಿಗೆ ಬುದ್ಧಿ ಇಲ್ಲ ಏನೇ ಹೇಳು ನಿನ್ನ ಬಿಟ್ಟು ಬಾಳೋದಿಲ್ಲ
ಕೋಪ ಬಂದರೆ ಸುಮ್ಮನಿರಲ್ಲ ಆಗಲೇ ನೀನು ಚೆನ್ನ ನಲ್ಲ
ಅಯ್ಯೋ ಎನು ಮಾಡಲಿ ಆ ದೇವರೆ ಬಲ್ಲ
ಚಂದಿರ ತಂದ ಹುಣ್ಣಿಮೆ ರಾತ್ರಿ ಗಾಳಿಯು ತಂದ ತಣ್ಣನೆ ರಾತ್ರಿ
ಹಾಯಾಗಿ ನಾ ಮಲಗಿರಲು ಆ ದಿಂಬು ಹಾಸಿಗೆ ನನ್ನ ನೂಕಿತು
ಈ ನನ್ನ ನಲ್ಲನ ತೂಗೆಂದಿತು
ಈ ನನ್ನ ಮಂಚವು ಎನೆಂದಿತು ನಿನ್ನನ್ನು ಆಚೆಗೆ ನೂಕೆಂದಿತು
Labels:
೧೯೮೨,
ಎಸ್. ಜಾನಕಿ,
ಚಲಿಸುವ ಮೋಡಗಳು,
ಚಿ. ಉದಯಶಂಕರ್,
ಡಾ|| ರಾಜ್ ಕುಮಾರ್,
ರಾಜನ್-ನಾಗೇಂದ್ರ
Friday, June 3, 2011
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಚಿತ್ರ: ಬೆಂಕಿಯ ಬಲೆ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೮೩
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಬದುಕಿನ ಅನುಕ್ಷಣ ನಮಗೆ ಸಂತೋಷವೇ
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಬದುಕಿನ ಅನುಕ್ಷಣ ನಮಗೆ ಸಂತೋಷವೇ
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಹರುಷ ಹರುಷ ಎಲ್ಲೆಲ್ಲೂ ಜೊತೆಗೆ ನೀನಿರೆ
ಸರಸ ಸರಸ ಬಾಳೆಲ್ಲ ಸನಿಹ ನೀನಿರೆ
ನಿನ್ನ ಮಾತಿಗೆ ನಿನ್ನ ಪ್ರೇಮಕೆ ನಾ ಸೋತು ಹೋದೆನು
ನಿನ್ನ ಸ್ನೇಹಕೆ ನಿನ್ನ ಪ್ರೀತಿಗೆ ಮಂಕಾಗಿ ಹೋದೆನು
ನನ್ನನ್ನೇ ಮರೆತೆನು
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಬದುಕಿನ ಅನುಕ್ಷಣ ನಮಗೆ ಸಂತೋಷವೇ
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಚೆಲುವ ನಿನ್ನ ನುಡಿ ಕೇಳಿ ಗಿಳಿಯು ನಾಚಿತು
ಚೆಲುವೆ ನಿನ್ನ ನಡೆ ನೋಡಿ ನವಿಲು ಕುಣಿಯಿತು
ನಗುನಗುತ ನೀ ಬರಲು ಹೊಸ ಆಸೆ ಚಿಮ್ಮಿತು
ನಿನ್ನ ಕಣ್ಣ ಮಿಂಚು ಮೂಡಲು ಮನವೇಕೋ ಬೆಚ್ಚಿತು
ಜಗವನ್ನೇ ಮರೆಸಿತು
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಬದುಕಿನ ಅನುಕ್ಷಣ ನಮಗೆ ಸಂತೋಷವೇ
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ನಿನ್ನ ನುಡಿಯು ಹಾಡಂತೆ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೮೩
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಬದುಕಿನ ಅನುಕ್ಷಣ ನಮಗೆ ಸಂತೋಷವೇ
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಬದುಕಿನ ಅನುಕ್ಷಣ ನಮಗೆ ಸಂತೋಷವೇ
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಹರುಷ ಹರುಷ ಎಲ್ಲೆಲ್ಲೂ ಜೊತೆಗೆ ನೀನಿರೆ
ಸರಸ ಸರಸ ಬಾಳೆಲ್ಲ ಸನಿಹ ನೀನಿರೆ
ನಿನ್ನ ಮಾತಿಗೆ ನಿನ್ನ ಪ್ರೇಮಕೆ ನಾ ಸೋತು ಹೋದೆನು
ನಿನ್ನ ಸ್ನೇಹಕೆ ನಿನ್ನ ಪ್ರೀತಿಗೆ ಮಂಕಾಗಿ ಹೋದೆನು
ನನ್ನನ್ನೇ ಮರೆತೆನು
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಬದುಕಿನ ಅನುಕ್ಷಣ ನಮಗೆ ಸಂತೋಷವೇ
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಚೆಲುವ ನಿನ್ನ ನುಡಿ ಕೇಳಿ ಗಿಳಿಯು ನಾಚಿತು
ಚೆಲುವೆ ನಿನ್ನ ನಡೆ ನೋಡಿ ನವಿಲು ಕುಣಿಯಿತು
ನಗುನಗುತ ನೀ ಬರಲು ಹೊಸ ಆಸೆ ಚಿಮ್ಮಿತು
ನಿನ್ನ ಕಣ್ಣ ಮಿಂಚು ಮೂಡಲು ಮನವೇಕೋ ಬೆಚ್ಚಿತು
ಜಗವನ್ನೇ ಮರೆಸಿತು
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ಬದುಕಿನ ಅನುಕ್ಷಣ ನಮಗೆ ಸಂತೋಷವೇ
ನಿನ್ನ ನಗುವು ಹೂವಂತೆ ನಿನ್ನ ನುಡಿಯು ಹಾಡಂತೆ
ನಿನ್ನ ನುಡಿಯು ಹಾಡಂತೆ
Labels:
೧೯೮೩,
SPB,
ಎಸ್. ಜಾನಕಿ,
ಚಿ. ಉದಯಶಂಕರ್,
ಬೆಂಕಿಯ ಬಲೆ,
ರಾಜನ್-ನಾಗೇಂದ್ರ
ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ಚಿತ್ರ: ಒಲವು ಗೆಲವು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಜಿ. ಕೆ. ವೆಂಕಟೇಶ್
ಗಾಯಕರು: ಎಸ್. ಜಾನಕಿ
ವರ್ಷ: ೧೯೭೭
ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ದನಿಯಲಿ ವಿನೂತನ ಜೀವ ಭಾವ ನೀ ತ೦ದೆ
ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ದನಿಯಲಿ ವಿನೂತನ ಜೀವ ಭಾವ ನೀ ತ೦ದೆ
ಏಕೋ ಏನೋ ಕಾಣೆ ನಾನು ಎದುರಲಿ ನೀನಿರಲು
ಮನದಲಿ ಸ೦ತೋಷದ ಹೊನಲು ಹರಿಯಲು
ಏಕೋ ಏನೋ ಕಾಣೆ ನಾನು ಎದುರಲಿ ನೀನಿರಲು
ಮನದಲಿ ಸ೦ತೋಷದ ಹೊನಲು ಹರಿಯಲು
ಕಾಣುತ ನಿನ್ನ೦ದ ಕಾಣದ ಆನ೦ದ
ಹೊಸ ಹೊಸ ಬಯಕೆಯು ನಿನ್ನಿ೦ದ
ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ದನಿಯಲಿ ವಿನೂತನ ಜೀವ ಭಾವ ನೀ ತ೦ದೆ
ತಾಳು ತಾಳು ನಲ್ಲ ನಿಲ್ಲು ತಾಳು ತಾಳು ನಲ್ಲ ನಾನು
ಬರುವೆನು ನಿನ್ನೊಡನೆ ಕಾಡುವೆ ನನ್ನೇಕೆ ಹೀಗೆ ಸುಮ್ಮನೆ
ತಾಳು ತಾಳು ನಲ್ಲ ನಾನು
ಬರುವೆನು ನಿನ್ನೊಡನೆ ಕಾಡುವೆ ನನ್ನೇಕೆ ಹೀಗೆ ಸುಮ್ಮನೆ
ಕಾಣದೆ ನಿನ್ನನ್ನು ಬಾಳೆನು ನಾನಿನ್ನು
ತಾಳೆನು ವಿರಹದ ನೋವನ್ನು
ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ದನಿಯಲಿ ವಿನೂತನ ಜೀವ ಭಾವ ನೀ ತ೦ದೆ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಜಿ. ಕೆ. ವೆಂಕಟೇಶ್
ಗಾಯಕರು: ಎಸ್. ಜಾನಕಿ
ವರ್ಷ: ೧೯೭೭
ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ದನಿಯಲಿ ವಿನೂತನ ಜೀವ ಭಾವ ನೀ ತ೦ದೆ
ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ದನಿಯಲಿ ವಿನೂತನ ಜೀವ ಭಾವ ನೀ ತ೦ದೆ
ಏಕೋ ಏನೋ ಕಾಣೆ ನಾನು ಎದುರಲಿ ನೀನಿರಲು
ಮನದಲಿ ಸ೦ತೋಷದ ಹೊನಲು ಹರಿಯಲು
ಏಕೋ ಏನೋ ಕಾಣೆ ನಾನು ಎದುರಲಿ ನೀನಿರಲು
ಮನದಲಿ ಸ೦ತೋಷದ ಹೊನಲು ಹರಿಯಲು
ಕಾಣುತ ನಿನ್ನ೦ದ ಕಾಣದ ಆನ೦ದ
ಹೊಸ ಹೊಸ ಬಯಕೆಯು ನಿನ್ನಿ೦ದ
ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ದನಿಯಲಿ ವಿನೂತನ ಜೀವ ಭಾವ ನೀ ತ೦ದೆ
ತಾಳು ತಾಳು ನಲ್ಲ ನಿಲ್ಲು ತಾಳು ತಾಳು ನಲ್ಲ ನಾನು
ಬರುವೆನು ನಿನ್ನೊಡನೆ ಕಾಡುವೆ ನನ್ನೇಕೆ ಹೀಗೆ ಸುಮ್ಮನೆ
ತಾಳು ತಾಳು ನಲ್ಲ ನಾನು
ಬರುವೆನು ನಿನ್ನೊಡನೆ ಕಾಡುವೆ ನನ್ನೇಕೆ ಹೀಗೆ ಸುಮ್ಮನೆ
ಕಾಣದೆ ನಿನ್ನನ್ನು ಬಾಳೆನು ನಾನಿನ್ನು
ತಾಳೆನು ವಿರಹದ ನೋವನ್ನು
ಹೇ...ನನ್ನೆದೆ ಕೋಗಿಲೆಯ ಒಲವಿನ ಪಲ್ಲವಿಯ
ದನಿಯಲಿ ವಿನೂತನ ಜೀವ ಭಾವ ನೀ ತ೦ದೆ
Labels:
೧೯೭೭,
ಎಸ್. ಜಾನಕಿ,
ಒಲವು ಗೆಲುವು,
ಚಿ. ಉದಯಶಂಕರ್,
ಜಿ. ಕೆ. ವೆಂಕಟೇಶ್
Thursday, June 2, 2011
ಜೊತೆಯಾಗಿ ಹಿತವಾಗಿ
ಚಿತ್ರ: ರಥಸಪ್ತಮಿ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಉಪೇಂದ್ರಕುಮಾರ್
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೮೬
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು
ನನ್ನ ಉಸಿರಲ್ಲಿ ನೀ ಎಂದು ಉಸಿರಾಗಿರು
ನಿನ್ನ ಬಿಡಲಾರೆ ನಾನೆಂದಿಗೂ...
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು
ನನ್ನ ಉಸಿರಲ್ಲಿ ನೀ ಎಂದು ಉಸಿರಾಗಿರು
ನಿನ್ನ ಬಿಡಲಾರೆ ನಾನೆಂದಿಗೂ....
ಆ ಬಾನ ನೆರಳಲ್ಲಿ ಆ ಸೂರ್ಯನೆದುರಲ್ಲಿ
ಒಲವಿಂದ ನಾವೀಗ ಈ ಗಂಗೆ ದಡದಲ್ಲಿ
ಒಂದಾಗಿ ಸವಿಯಾದ ಮಾತೊಂದ ನುಡಿವ
ಈ ಸಂಜೆ ರಂಗಲ್ಲಿ ಈ ತಂಪು ಗಾಳೀಲಿ
ಜೊತೆಯಾಗಿ ನಾವೀಗ ಶಂಕರನ ಎದುರಲ್ಲಿ
ಇಂಪಾಗಿ ಹಿತವಾದ ಮಾತೊಂದ ನುಡಿವಾ
ನೀನೆ ನನ್ನ ಪ್ರಾಣ ನಮ್ಮ ಪ್ರಣಯ ಮಧುರ ಗಾನ
ನೀನೆ ನನ್ನ ಪ್ರಾಣ ನಮ್ಮ ಪ್ರಣಯ ಮಧುರ ಗಾನ
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ಕನಸಲ್ಲಿ ಕಂಡಾಸೆ ಮನಸಲ್ಲಿ ಇರುವಾಸೆ
ಎಲ್ಲವೂ ಒಂದೇನೇ ನಿನ್ನನ್ನು ಪಡೆವಾಸೆ
ಇನ್ನೇನು ಬೇಕಿಲ್ಲ ನನ್ನಾಣೆ ನಲ್ಲ
ಹಗಲಲ್ಲಿ ಕಂಡಾಸೆ ಇರುಳಲ್ಲಿ ಬಂದಾಸೆ
ಎಲ್ಲಾವೂ ಒಂದೇನೆ ನಿನ್ನೊಡನೆ ಇರುವಾಸೆ
ಬೇರೇನು ನಾ ಕೇಳೆ ನನ್ನಾಣೆ ನಲ್ಲೆ
ಎಂದೂ ಹೀಗೆ ಇರುವ ನಾವು ಎಂದೂ ಹೀಗೆ ನಲಿವ
ಎಂದೂ ಹೀಗೆ ಇರುವ ನಾವು ಎಂದೂ ಹೀಗೆ ನಲಿವ
ನಿನ್ನ ಬಿಡಲಾರೆ ನಾನೆಂದಿಗೂ
ಸೇರಿ ನಡೆವ ಸೇರಿ ನುಡಿವ
ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು
ನನ್ನ ಉಸಿರಲ್ಲಿ ನೀ ಉಸಿರಾಗಿರು
ನಿನ್ನ ಬಿಡಲಾರೆ ನಾನೆಂದಿಗೂ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಉಪೇಂದ್ರಕುಮಾರ್
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೮೬
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು
ನನ್ನ ಉಸಿರಲ್ಲಿ ನೀ ಎಂದು ಉಸಿರಾಗಿರು
ನಿನ್ನ ಬಿಡಲಾರೆ ನಾನೆಂದಿಗೂ...
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು
ನನ್ನ ಉಸಿರಲ್ಲಿ ನೀ ಎಂದು ಉಸಿರಾಗಿರು
ನಿನ್ನ ಬಿಡಲಾರೆ ನಾನೆಂದಿಗೂ....
ಆ ಬಾನ ನೆರಳಲ್ಲಿ ಆ ಸೂರ್ಯನೆದುರಲ್ಲಿ
ಒಲವಿಂದ ನಾವೀಗ ಈ ಗಂಗೆ ದಡದಲ್ಲಿ
ಒಂದಾಗಿ ಸವಿಯಾದ ಮಾತೊಂದ ನುಡಿವ
ಈ ಸಂಜೆ ರಂಗಲ್ಲಿ ಈ ತಂಪು ಗಾಳೀಲಿ
ಜೊತೆಯಾಗಿ ನಾವೀಗ ಶಂಕರನ ಎದುರಲ್ಲಿ
ಇಂಪಾಗಿ ಹಿತವಾದ ಮಾತೊಂದ ನುಡಿವಾ
ನೀನೆ ನನ್ನ ಪ್ರಾಣ ನಮ್ಮ ಪ್ರಣಯ ಮಧುರ ಗಾನ
ನೀನೆ ನನ್ನ ಪ್ರಾಣ ನಮ್ಮ ಪ್ರಣಯ ಮಧುರ ಗಾನ
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ
ಕನಸಲ್ಲಿ ಕಂಡಾಸೆ ಮನಸಲ್ಲಿ ಇರುವಾಸೆ
ಎಲ್ಲವೂ ಒಂದೇನೇ ನಿನ್ನನ್ನು ಪಡೆವಾಸೆ
ಇನ್ನೇನು ಬೇಕಿಲ್ಲ ನನ್ನಾಣೆ ನಲ್ಲ
ಹಗಲಲ್ಲಿ ಕಂಡಾಸೆ ಇರುಳಲ್ಲಿ ಬಂದಾಸೆ
ಎಲ್ಲಾವೂ ಒಂದೇನೆ ನಿನ್ನೊಡನೆ ಇರುವಾಸೆ
ಬೇರೇನು ನಾ ಕೇಳೆ ನನ್ನಾಣೆ ನಲ್ಲೆ
ಎಂದೂ ಹೀಗೆ ಇರುವ ನಾವು ಎಂದೂ ಹೀಗೆ ನಲಿವ
ಎಂದೂ ಹೀಗೆ ಇರುವ ನಾವು ಎಂದೂ ಹೀಗೆ ನಲಿವ
ನಿನ್ನ ಬಿಡಲಾರೆ ನಾನೆಂದಿಗೂ
ಸೇರಿ ನಡೆವ ಸೇರಿ ನುಡಿವ
ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು
ನನ್ನ ಉಸಿರಲ್ಲಿ ನೀ ಉಸಿರಾಗಿರು
ನಿನ್ನ ಬಿಡಲಾರೆ ನಾನೆಂದಿಗೂ
Labels:
೧೯೮೬,
SPB,
ಉಪೇಂದ್ರ ಕುಮಾರ್,
ಎಸ್. ಜಾನಕಿ,
ಚಿ. ಉದಯಶಂಕರ್,
ರಥಸಪ್ತಮಿ
ಈ ಮೌನವಾ ತಾಳೆನು
ಚಿತ್ರ: ಮಯೂರ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಜಿ. ಕೆ. ವೆಂಕಟೇಶ್
ಗಾಯಕರು: ಡಾ|| ರಾಜ್ಕುಮಾರ್, ಎಸ್. ಜಾನಕಿ
ವರ್ಷ: ೧೯೭೫
ಈ ಮೌನವಾ ತಾಳೆನು
ಈ ಮೌನವಾ ತಾಳೆನು ಮಾತಾಡೆ ದಾರಿಯ ಕಾಣೆನು
ಓ ರಾಜಾ..ಈ ಮೌನವಾ ತಾಳೆನು
ನೀ ಹೇಳದೇ ಬಲ್ಲೆನು ನಿನ್ನಾಸೆ ಕಣ್ಣಲ್ಲೇ ಕಂಡೆನು
ಓ ರಾಣಿ...ನೀ ಹೇಳದೇ ಬಲ್ಲೆನು
ನಾನಂದು ನಿನ್ನ ಕಂಡಾಗ ಚಿನ್ನ ಏನೇನೋ ಹೊಸ ಭಾವನೆ
ಹೂವಾಗಿ ಮನಸು ಏನೇನೋ ಕನಸು ನಾ ಕಾಣದ ಕಲ್ಪನೆ
ಇನ್ನು ನಿನ್ನ ಬಿಡೆನು ಈ ದೂರ ಸಹಿಸೆನು
ನೀ ಹೇಳದೇ ಬಲ್ಲೆನು ನಿನ್ನಾಸೆ ಕಣ್ಣಲ್ಲೇ ಕಂಡೆನು
ಓ ರಾಣಿ...ನೀ ಹೇಳದೇ ಬಲ್ಲೆನು
ಈ ಅಂದ ಕಂಡು ನಾ ಮೋಹಗೊಂಡು ಮನ ಹಿಗ್ಗಿ ಹೂವಾಯಿತು
ಬಾನಲ್ಲಿ ಮುಗಿಲು ಕಂಡಾಗ ನವಿಲು ಕುಣಿವಂತೆ ನನಗಾಯಿತು
ಈ ಅಂದ ಕಂಡು ನಾ ಮೋಹಗೊಂಡು ಮನ ಹಿಗ್ಗಿ ಹೂವಾಯಿತು
ಬಾನಲ್ಲಿ ಮುಗಿಲು ಕಂಡಾಗ ನವಿಲು ಕುಣಿವಂತೆ ನನಗಾಯಿತು
ಅಂದೇ ನಿನಗೆ ಸೋತೆ ನಾ ಜಗವನೆ ಮರೆತೆ
ಈ ಮೌನವಾ ತಾಳೆನು ಮಾತಾಡೆ ದಾರಿಯ ಕಾಣೆನು
ಓ ರಾಜಾ..ಓ ರಾಣಿ...ಓ ರಾಜಾ..ಓ ರಾಣಿ.
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಜಿ. ಕೆ. ವೆಂಕಟೇಶ್
ಗಾಯಕರು: ಡಾ|| ರಾಜ್ಕುಮಾರ್, ಎಸ್. ಜಾನಕಿ
ವರ್ಷ: ೧೯೭೫
ಈ ಮೌನವಾ ತಾಳೆನು
ಈ ಮೌನವಾ ತಾಳೆನು ಮಾತಾಡೆ ದಾರಿಯ ಕಾಣೆನು
ಓ ರಾಜಾ..ಈ ಮೌನವಾ ತಾಳೆನು
ನೀ ಹೇಳದೇ ಬಲ್ಲೆನು ನಿನ್ನಾಸೆ ಕಣ್ಣಲ್ಲೇ ಕಂಡೆನು
ಓ ರಾಣಿ...ನೀ ಹೇಳದೇ ಬಲ್ಲೆನು
ನಾನಂದು ನಿನ್ನ ಕಂಡಾಗ ಚಿನ್ನ ಏನೇನೋ ಹೊಸ ಭಾವನೆ
ಹೂವಾಗಿ ಮನಸು ಏನೇನೋ ಕನಸು ನಾ ಕಾಣದ ಕಲ್ಪನೆ
ಇನ್ನು ನಿನ್ನ ಬಿಡೆನು ಈ ದೂರ ಸಹಿಸೆನು
ನೀ ಹೇಳದೇ ಬಲ್ಲೆನು ನಿನ್ನಾಸೆ ಕಣ್ಣಲ್ಲೇ ಕಂಡೆನು
ಓ ರಾಣಿ...ನೀ ಹೇಳದೇ ಬಲ್ಲೆನು
ಈ ಅಂದ ಕಂಡು ನಾ ಮೋಹಗೊಂಡು ಮನ ಹಿಗ್ಗಿ ಹೂವಾಯಿತು
ಬಾನಲ್ಲಿ ಮುಗಿಲು ಕಂಡಾಗ ನವಿಲು ಕುಣಿವಂತೆ ನನಗಾಯಿತು
ಈ ಅಂದ ಕಂಡು ನಾ ಮೋಹಗೊಂಡು ಮನ ಹಿಗ್ಗಿ ಹೂವಾಯಿತು
ಬಾನಲ್ಲಿ ಮುಗಿಲು ಕಂಡಾಗ ನವಿಲು ಕುಣಿವಂತೆ ನನಗಾಯಿತು
ಅಂದೇ ನಿನಗೆ ಸೋತೆ ನಾ ಜಗವನೆ ಮರೆತೆ
ಈ ಮೌನವಾ ತಾಳೆನು ಮಾತಾಡೆ ದಾರಿಯ ಕಾಣೆನು
ಓ ರಾಜಾ..ಓ ರಾಣಿ...ಓ ರಾಜಾ..ಓ ರಾಣಿ.
Labels:
೧೯೭೫,
ಎಸ್. ಜಾನಕಿ,
ಚಿ. ಉದಯಶಂಕರ್,
ಜಿ. ಕೆ. ವೆಂಕಟೇಶ್,
ಡಾ|| ರಾಜ್ ಕುಮಾರ್,
ಮಯೂರ
Wednesday, June 1, 2011
ಹೂವಾ ನೋಡು ಎಂಥ ಅಂದವಾಗಿದೆ
ಚಿತ್ರ : ಬಾಡದ ಹೂ
ಸಂಗೀತ : ಅಶ್ವತ್ಥ್-ವೈದಿ
ಸಾಹಿತ್ಯ : ಚಿ.ಉದಯಶಂಕರ್
ಗಾಯನ : ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್.ಜಾನಕಿ ಮತ್ತು ಕೋರಸ್
ವರ್ಷ: ೧೯೮೨
ಹೂವ ನೋಡು
ಹೂವಾ ನೋಡು ಎಂಥ ಅಂದವಾಗಿದೆ ಹೂವಾ ನೋಡು ಎಂಥ ಅಂದವಾಗಿದೆ
ಆ ಬಣ್ಣ ಬಣ್ಣ ಹೇಗೆ ನಮ್ಮ ಕಣ್ಣ ತುಂಬಿದೆ
ಆಮೇಲೆ
ತಂಗಾಳಿಯಲ್ಲಿ ಕಂಪನ್ನು ಚೆಲ್ಲಾಡಿದೆ ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ಬಳ್ಳೀ ನೋಡು ಬಳ್ಳಿ ನೋಡು ಎಂಥ ಅಂದವಾಗಿದೆ
ಹೌದು ಹೌದು
ಬಳ್ಳಿ ನೋಡು ಎಂಥ ಅಂದವಾಗಿದೆ ಆ ಮರವ ಹೇಗೆ ಸುತ್ತಿ ಸುತ್ತಿ ಮೇಲೆ ಬಂದಿದೆ
ಗುರು ಫೈನ್
ಈ ಪ್ರೀತಿ ಕಂಡು ಮನಸಿಂದು ಬೆರಗಾಗಿದೆ ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಆಗಸವೆಲ್ಲೋ ಭೂಮಿಯು ಎಲ್ಲೋ ಯಾರು ಬಿಡಿಸದ ಅನುಬಂಧ
ಯಾರು ಬಿಡಿಸದ ಅನುಬಂಧ
ಕಡಲಿನ ನೀರನು ಹೀರಿ ಮೇಲೆ ಕೊಡುವುದು ಮಳೆಯ ಮುಗಿಲಿಂದ
ಕೊಡುವುದು ಮಳೆಯ ಮುಗಿಲಿಂದ
ಹನಿಹನಿ ನೀರು ಸೇರಿ ಸೇರಿ ಹನಿಹನಿ ನೀರು ಸೇರಿ ಸೇರಿ
ನದಿಯಾಗಿ...
ನದಿಯಾಗಿ ಹರಿದಾಗ ತಾನೇನೆ ಅಂದವೆಲ್ಲ
ಹೂವಾ ನೋಡು ಎಂಥ ಅಂದವಾಗಿದೆ ಆ ಬಣ್ಣ ಬಣ್ಣ ಹೇಗೆ ನಮ್ಮ ಕಣ್ಣ ತುಂಬಿದೆ
ತಂಗಾಳಿಯಲ್ಲಿ ಕಂಪನ್ನು ಚೆಲ್ಲಾಡಿದೆ ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ಮಾನವ ಜೀವಿ ಒಂಟಿಯಲ್ಲ ಸ್ನೇಹವ ಮರೆತರೆ ಹಿತವಿಲ್ಲ
ಸ್ನೇಹವ ಮರೆತರೆ ಹಿತವಿಲ್ಲ
ಸಾವಿರ ವರುಷ ಬಾಳುವುದಿಲ್ಲ ಪ್ರೀತಿಯ ಅರಿಯದೆ ಸುಖವಿಲ್ಲ
ಪ್ರೀತಿಯ ಅರಿಯದೆ ಸುಖವಿಲ್ಲ
ಸರಸದಿ ಸೇರಿ ಬಾಳಿದಾಗ ಸರಸದಿ ಸೇರಿ ಬಾಳಿದಾಗ
ಆನಂದಾ...
ಆನಂದ ನಮಗಾಗ ಈ ಮಾತು ಸುಳ್ಳಲ್ಲ
ಬಳ್ಳಿ ನೋಡು ಎಂಥ ಅಂದವಾಗಿದೆ ಆ ಮರವ ಹೇಗೆ ಸುತ್ತಿ ಸುತ್ತಿ ಮೇಲೆ ಬಂದಿದೆ
ಈ ಪ್ರೀತಿ ಕಂಡು ಮನಸಿಂದು ಬೆರಗಾಗಿದೆ ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಸಂಗೀತ : ಅಶ್ವತ್ಥ್-ವೈದಿ
ಸಾಹಿತ್ಯ : ಚಿ.ಉದಯಶಂಕರ್
ಗಾಯನ : ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್.ಜಾನಕಿ ಮತ್ತು ಕೋರಸ್
ವರ್ಷ: ೧೯೮೨
ಹೂವ ನೋಡು
ಹೂವಾ ನೋಡು ಎಂಥ ಅಂದವಾಗಿದೆ ಹೂವಾ ನೋಡು ಎಂಥ ಅಂದವಾಗಿದೆ
ಆ ಬಣ್ಣ ಬಣ್ಣ ಹೇಗೆ ನಮ್ಮ ಕಣ್ಣ ತುಂಬಿದೆ
ಆಮೇಲೆ
ತಂಗಾಳಿಯಲ್ಲಿ ಕಂಪನ್ನು ಚೆಲ್ಲಾಡಿದೆ ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ಬಳ್ಳೀ ನೋಡು ಬಳ್ಳಿ ನೋಡು ಎಂಥ ಅಂದವಾಗಿದೆ
ಹೌದು ಹೌದು
ಬಳ್ಳಿ ನೋಡು ಎಂಥ ಅಂದವಾಗಿದೆ ಆ ಮರವ ಹೇಗೆ ಸುತ್ತಿ ಸುತ್ತಿ ಮೇಲೆ ಬಂದಿದೆ
ಗುರು ಫೈನ್
ಈ ಪ್ರೀತಿ ಕಂಡು ಮನಸಿಂದು ಬೆರಗಾಗಿದೆ ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಆಗಸವೆಲ್ಲೋ ಭೂಮಿಯು ಎಲ್ಲೋ ಯಾರು ಬಿಡಿಸದ ಅನುಬಂಧ
ಯಾರು ಬಿಡಿಸದ ಅನುಬಂಧ
ಕಡಲಿನ ನೀರನು ಹೀರಿ ಮೇಲೆ ಕೊಡುವುದು ಮಳೆಯ ಮುಗಿಲಿಂದ
ಕೊಡುವುದು ಮಳೆಯ ಮುಗಿಲಿಂದ
ಹನಿಹನಿ ನೀರು ಸೇರಿ ಸೇರಿ ಹನಿಹನಿ ನೀರು ಸೇರಿ ಸೇರಿ
ನದಿಯಾಗಿ...
ನದಿಯಾಗಿ ಹರಿದಾಗ ತಾನೇನೆ ಅಂದವೆಲ್ಲ
ಹೂವಾ ನೋಡು ಎಂಥ ಅಂದವಾಗಿದೆ ಆ ಬಣ್ಣ ಬಣ್ಣ ಹೇಗೆ ನಮ್ಮ ಕಣ್ಣ ತುಂಬಿದೆ
ತಂಗಾಳಿಯಲ್ಲಿ ಕಂಪನ್ನು ಚೆಲ್ಲಾಡಿದೆ ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ಮಾನವ ಜೀವಿ ಒಂಟಿಯಲ್ಲ ಸ್ನೇಹವ ಮರೆತರೆ ಹಿತವಿಲ್ಲ
ಸ್ನೇಹವ ಮರೆತರೆ ಹಿತವಿಲ್ಲ
ಸಾವಿರ ವರುಷ ಬಾಳುವುದಿಲ್ಲ ಪ್ರೀತಿಯ ಅರಿಯದೆ ಸುಖವಿಲ್ಲ
ಪ್ರೀತಿಯ ಅರಿಯದೆ ಸುಖವಿಲ್ಲ
ಸರಸದಿ ಸೇರಿ ಬಾಳಿದಾಗ ಸರಸದಿ ಸೇರಿ ಬಾಳಿದಾಗ
ಆನಂದಾ...
ಆನಂದ ನಮಗಾಗ ಈ ಮಾತು ಸುಳ್ಳಲ್ಲ
ಬಳ್ಳಿ ನೋಡು ಎಂಥ ಅಂದವಾಗಿದೆ ಆ ಮರವ ಹೇಗೆ ಸುತ್ತಿ ಸುತ್ತಿ ಮೇಲೆ ಬಂದಿದೆ
ಈ ಪ್ರೀತಿ ಕಂಡು ಮನಸಿಂದು ಬೆರಗಾಗಿದೆ ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು ಎಂಥ ಸ್ನೇಹವು ಆಹಾ ಎಂಥ ಪ್ರೇಮವು
Labels:
೧೯೮೨,
SPB,
ಅಶ್ವಥ್-ವೈದಿ,
ಎಸ್. ಜಾನಕಿ,
ಚಿ. ಉದಯಶಂಕರ್,
ಬಾಡದ ಹೂ
Wednesday, March 9, 2011
ಮಲೆನಾಡ ಹೆಣ್ಣ ಮೈ ಬಣ್ಣ
ಚಿತ್ರ: ಭೂತಯ್ಯನ ಮಗ ಅಯ್ಯು
ಸಾಹಿತ್ಯ : ಆರ್. ಎನ್. ಜಯಗೋಪಾಲ್
ಸಂಗೀತ : ಜಿ. ಕೆ. ವೆಂಕಟೇಶ್
ಗಾಯಕರು : ಪಿ. ಬಿ. ಶ್ರೀನಿವಾಸ್, ಎಸ್. ಜಾನಕಿ
ವರ್ಷ: ೧೯೭೪
ಮಲೆನಾಡ ಹೆಣ್ಣ ಮೈ ಬಣ್ಣ
ಬಲು ಚೆನ್ನಾ ಆ ನಡು ಸಣ್ಣ ನಾ ಮನಸೋತೆನೆ ಚಿನ್ನ
ಮಲೆನಾಡ ಹೆಣ್ಣ ಮೈ ಬಣ್ಣ
ಬಲು ಚೆನ್ನಾ ಆ ನಡು ಸಣ್ಣ ಅಹಾ ಮನಸೋತೆನೆ ಚಿನ್ನ
ನಾ ಮನಸೋತೆನೆ ಚಿನ್ನ
ಬಯಲು ಸೀಮೆಯ ಗಂಡು ಬಲುಗುಂಡು
ಜಗಮೊಂಡು ದುಂಡು ಹೂ ಚೆಂಡು
ನನ್ನ ಸರದಾಗೆ ರಸಗುಂಡು ನನ್ನ ಸರದಾಗೆ ರಸಗುಂಡು
ಮಾತು ನಿಂದು ಹುರಿದಾ ಅರಳು ಸಿಡಿದಂಗೆ
ಕಣ್ಣುಗಳು ಮಿಂಚಂಗೆ ನಿನ್ನ ನಗೆಯಲ್ಲೆ ಸೆಳೆದ್ಯಲ್ಲೆ
ಮನದಾಗೆ ನಿಂತ್ಯಲ್ಲೆ ನನ್ನ ಮನದಾಗೆ ನಿಂತ್ಯಲ್ಲೆ
ಮಲೆನಾಡ ಹೆಣ್ಣ ಮೈ ಬಣ್ಣ
ಬಲು ಚೆನ್ನಾ ಆ ನಡು ಸಣ್ಣ ಅಹಾ ಮನಸೋತೆನೆ ಚಿನ್ನ
ನಾ ಮನಸೋತೆನೆ ಚಿನ್ನ
ಕಾಡಬೇಡಿ ನೋಡಿಯಾರು ನನ್ನೋರು
ನನ್ನ ಹಿರಿಯೋರು ಬಿಡಿ ನನ್ನ ಕೈಯ್ಯ ದಮ್ಮಯ್ಯ
ತುಂಟಾಟ ಸಾಕಯ್ಯ ಈ ತುಂಟಾಟ ಸಾಕಯ್ಯ
ದೂರದಿಂದ ಬಂದೆ ನಿನ್ನ ಹಂಬಲಿಸಿ
ಗೆಳೆತನ ನಾ ಬಯಸಿ
ಆದ ನಾ ಬಲ್ಲೇ ನಾ ಬಲ್ಲೆ ನಾಚಿ ಮೊಗ್ಗಾದೆ ನಾನಿಲ್ಲೆ
ನಾಚಿ ಮೊಗ್ಗಾದೆ ನಾನಿಲ್ಲೆ
ಮಲೆನಾಡ ಹೆಣ್ಣ ಮೈ ಬಣ್ಣ
ಬಲು ಚೆನ್ನಾ ಆ ನಡು ಸಣ್ಣ ಅಹಾ ಮನಸೋತೆನೆ ಚಿನ್ನ
ನಾ ಮನಸೋತೆನೆ ಚಿನ್ನ
Labels:
೧೯೭೪,
PBS,
ಆರ್.ಎನ್. ಜಯಗೋಪಾಲ್,
ಎಸ್. ಜಾನಕಿ,
ಜಿ. ಕೆ. ವೆಂಕಟೇಶ್,
ಭೂತಯ್ಯನ ಮಗ ಅಯ್ಯು
Wednesday, February 16, 2011
ಕಂಗಳು ತುಂಬಿರಲು ಕಂಬನಿ ಧಾರೆಯಲಿ
ಚಿತ್ರ: ಚಂದನದ ಗೊಂಬೆ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಜಾನಕಿ
ವರ್ಷ: ೧೯೭೯
ಕಂಗಳು ತುಂಬಿರಲು ಕಂಬನಿ ಧಾರೆಯಲಿ
ಕಂಗಳು ತುಂಬಿರಲು ಕಂಬನಿ ಧಾರೆಯಲಿ
ಹೃದಯವು ಬೆಂದಿರಲು ನೋವಿನ ಜ್ವಾಲೆಯಲಿ
ಮೇಣದ ದೀಪದಂತೆ ನೊಂದು ನೊಂದು ನೀರಾದೇ..
ಕಂಗಳು ತುಂಬಿರಲು ಕಂಬನಿ ಧಾರೆಯಲಿ
ಹೃದಯವು ಬೆಂದಿರಲು ನೋವಿನ ಜ್ವಾಲೆಯಲಿ..
ನಿಮ್ಮ ರೂಪ ಕಣ್ಣಿನಲಿ ನಿಮ್ಮ ಮಾತೇ ಕಿವಿಗಳಲಿ
ನಿಮ್ಮ ರೂಪ ಕಣ್ಣಿನಲಿ ನಿಮ್ಮ ಮಾತೇ ಕಿವಿಗಳಲಿ
ನಿಮ್ಮ ನೋಟ ಇನ್ನೂ ನನ್ನ ಹೃದಯವೀಣೆ ಮೀಟಿರಲು
ನಿಮ್ಮ ಸ್ನೇಹ ಮನಸಿನಲಿ ನಿಮ್ಮ ಪ್ರೇಮ ನೆನಪಿನಲಿ
ನಿಮ್ಮ ಮುದ್ದು ಕಂದಾ ನನ್ನಾ ಅಮ್ಮಾ ಎಂದು ಕೂಗಿರಲು
ನೊಂದ ನನ್ನ ಜೀವ ಇಂದು ಎನೋ ಸುಖಾ ಕಾಣುತಿದೆ
ಕಂಗಳು ತುಂಬಿರಲು ಕಂಬನಿ ಧಾರೆಯಲಿ
ಹೃದಯವು ಬೆಂದಿರಲು ನೋವಿನ ಜ್ವಾಲೆಯಲಿ
ನೀವು ತಂದ ಈ ಮನೆಗೆ ನೀವು ತಂದ ಈ ಸಿರಿಗೆ
ನೀವು ತಂದ ಈ ಮನೆಗೆ ನೀವು ತಂದ ಈ ಸಿರಿಗೆ
ದೂರವಾಗಿ ಎಂದೆಂದಿಗೂ ಹೋಗಲಾರೆ ನಿಮ್ಮಾಣೆಗೂ
ನಿಮ್ಮ ಮನೆ ಬಾಗಿಲಿಗೆ ತೋರಣದ ಹಾಗಿರುವೆ
ನಿಮ್ಮ ಮನೆ ದೀಪವಾಗಿ ಬೆಳಗುವೆ ನನ್ನಾಣೆಗೂ
ನಿಮ್ಮ ನೆನಪಲ್ಲೇ ನನ್ನಾ ಬಾಳಾ ನಾನೂ ಸಾಗಿಸುವೆ
ಕಂಗಳು ತುಂಬಿರಲು ಕಂಬನಿ ಧಾರೆಯಲಿ
ಹೃದಯವು ಬೆಂದಿರಲು ನೋವಿನ ಜ್ವಾಲೆಯಲಿ
ಮೇಣದ ದೀಪದಂತೆ ನೊಂದು ನೊಂದು ನೀರಾದೇ..
ಕಂಗಳು ತುಂಬಿರಲು ಕಂಬನಿ ಧಾರೆಯಲಿ
ಹೃದಯವು ಬೆಂದಿರಲು ನೋವಿನ ಜ್ವಾಲೆಯಲಿ..
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಜಾನಕಿ
ವರ್ಷ: ೧೯೭೯
ಕಂಗಳು ತುಂಬಿರಲು ಕಂಬನಿ ಧಾರೆಯಲಿ
ಕಂಗಳು ತುಂಬಿರಲು ಕಂಬನಿ ಧಾರೆಯಲಿ
ಹೃದಯವು ಬೆಂದಿರಲು ನೋವಿನ ಜ್ವಾಲೆಯಲಿ
ಮೇಣದ ದೀಪದಂತೆ ನೊಂದು ನೊಂದು ನೀರಾದೇ..
ಕಂಗಳು ತುಂಬಿರಲು ಕಂಬನಿ ಧಾರೆಯಲಿ
ಹೃದಯವು ಬೆಂದಿರಲು ನೋವಿನ ಜ್ವಾಲೆಯಲಿ..
ನಿಮ್ಮ ರೂಪ ಕಣ್ಣಿನಲಿ ನಿಮ್ಮ ಮಾತೇ ಕಿವಿಗಳಲಿ
ನಿಮ್ಮ ರೂಪ ಕಣ್ಣಿನಲಿ ನಿಮ್ಮ ಮಾತೇ ಕಿವಿಗಳಲಿ
ನಿಮ್ಮ ನೋಟ ಇನ್ನೂ ನನ್ನ ಹೃದಯವೀಣೆ ಮೀಟಿರಲು
ನಿಮ್ಮ ಸ್ನೇಹ ಮನಸಿನಲಿ ನಿಮ್ಮ ಪ್ರೇಮ ನೆನಪಿನಲಿ
ನಿಮ್ಮ ಮುದ್ದು ಕಂದಾ ನನ್ನಾ ಅಮ್ಮಾ ಎಂದು ಕೂಗಿರಲು
ನೊಂದ ನನ್ನ ಜೀವ ಇಂದು ಎನೋ ಸುಖಾ ಕಾಣುತಿದೆ
ಕಂಗಳು ತುಂಬಿರಲು ಕಂಬನಿ ಧಾರೆಯಲಿ
ಹೃದಯವು ಬೆಂದಿರಲು ನೋವಿನ ಜ್ವಾಲೆಯಲಿ
ನೀವು ತಂದ ಈ ಮನೆಗೆ ನೀವು ತಂದ ಈ ಸಿರಿಗೆ
ನೀವು ತಂದ ಈ ಮನೆಗೆ ನೀವು ತಂದ ಈ ಸಿರಿಗೆ
ದೂರವಾಗಿ ಎಂದೆಂದಿಗೂ ಹೋಗಲಾರೆ ನಿಮ್ಮಾಣೆಗೂ
ನಿಮ್ಮ ಮನೆ ಬಾಗಿಲಿಗೆ ತೋರಣದ ಹಾಗಿರುವೆ
ನಿಮ್ಮ ಮನೆ ದೀಪವಾಗಿ ಬೆಳಗುವೆ ನನ್ನಾಣೆಗೂ
ನಿಮ್ಮ ನೆನಪಲ್ಲೇ ನನ್ನಾ ಬಾಳಾ ನಾನೂ ಸಾಗಿಸುವೆ
ಕಂಗಳು ತುಂಬಿರಲು ಕಂಬನಿ ಧಾರೆಯಲಿ
ಹೃದಯವು ಬೆಂದಿರಲು ನೋವಿನ ಜ್ವಾಲೆಯಲಿ
ಮೇಣದ ದೀಪದಂತೆ ನೊಂದು ನೊಂದು ನೀರಾದೇ..
ಕಂಗಳು ತುಂಬಿರಲು ಕಂಬನಿ ಧಾರೆಯಲಿ
ಹೃದಯವು ಬೆಂದಿರಲು ನೋವಿನ ಜ್ವಾಲೆಯಲಿ..
Labels:
೧೯೭೯,
ಎಸ್. ಜಾನಕಿ,
ಚಂದನದ ಗೊಂಬೆ,
ಚಿ. ಉದಯಶಂಕರ್,
ರಾಜನ್-ನಾಗೇಂದ್ರ
Friday, February 4, 2011
ಹೇ.... ಕವಿತೆ ನೀನು ರಾಗ ನಾನು
ಚಿತ್ರ: ಪ್ರಿಯ
ಸಾಹಿತ್ಯ : ಚಿ. ಉದಯಶಂಕರ್
ಸಂಗೀತ : ಇಳಯರಾಜ
ಗಾಯಕರು : ಕೆ. ಜೆ. ಯೇಸುದಾಸ್, ಎಸ್.ಜಾನಕಿ
ವರ್ಷ: ೧೯೭೯
ಹೇ.... ಕವಿತೆ ನೀನು ರಾಗ ನಾನು
ನಾನು ನೀನು ಒಂದಾಗೆ ಈ ಬಾಳೇ ಪ್ರೇಮಗೀತೆಯಂತೆ
ಹೇ...ಕವಿತೆ ನೀನು ರಾಗ ನಾನು..
ನಿನ್ನ ರೂಪ ಕಂಡು ತಂಗಾಳಿ ಬಂದಿದೆ
ನಿನ್ನ ರೂಪ ಕಂಡು ತಂಗಾಳಿ ಬಂದಿದೆ
ಹೊನ್ನ ಮೈಯ್ಯ ಸೋಕಿ ಆನಂದ ಹೊಂದಿದೆ
ಹೋಯ್..ಹೋಯ್.. ಹೊನ್ನ ಮೈಯ್ಯ ಸೋಕಿ ಆನಂದ ಹೊಂದಿದೆ
ತನ್ನಾಸೆ ಇನ್ನೂ ತೀರದಾಗಿ ಬೀಸಿ ಬೀಸಿ ಬಂದು ಹೋಗಿ
ಹೇ.... ಕವಿತೆ ನೀನು ರಾಗ ನಾನು
ನಿನ್ನ ಮಾತು ಕೇಳಿ ಆ ಗಿಳಿಯೇ ನಾಚಿದೆ
ನಿನ್ನ ಮಾತು ಕೇಳಿ ಆ ಗಿಳಿಯೇ ನಾಚಿದೆ
ಮುದ್ದು ಮಾತ ಮರೆತು ಕಲ್ಲಾಗಿ ಹೋಗಿದೆ
ಹೋಯ್ ಹೋಯ್.. ಮುದ್ದು ಮಾತ ಮರೆತು ಕಲ್ಲಾಗಿಹೋಗಿದೆ
ನಿನ್ನಿಂದ ಪ್ರೀತಿ ಮಾತು ಇನ್ನು ಕೇಳಿ ಕೇಳಿ ಕಲಿವಾ ಆಸೆ
ಹೇ.... ಕವಿತೆ ನೀನು ರಾಗ ನಾನು
ನಿನ್ನ ಕಂಡ ಮನಸು ಕವಿಯಂತೆ ಹಾಡಿದೆ
ನಿನ್ನ ಕಂಡ ಮನಸು ಕವಿಯಂತೆ ಹಾಡಿದೆ
ನೆನ್ನೆ ಕಂಡ ಕನಸು ನನಸಾಗಿ ಹೋಗಿದೆ
ಹೋಯ್ ಹೋಯ್ .. ನೆನ್ನೆ ಕಂಡ ಕನಸು ನನಸಾಗಿ ಹೋಗಿದೆ
ನಿನ್ನಿಂದ ನನ್ನ ಯಾರೂ ಇನ್ನು ಎಂದೂ ದೂರ ಮಾಡಲಾರದೆಂದೂ
ಹೇ....ಕವಿತೆ ನೀನು ರಾಗ ನಾನು
ನಾನು ನೀನು ಒಂದಾಗೆ ಈ ಬಾಳೇ ಪ್ರೇಮಗೀತೆಯಂತೆ
ಹೇ....ಕವಿತೆ ನೀನು ರಾಗ ನಾನು
ಸಾಹಿತ್ಯ : ಚಿ. ಉದಯಶಂಕರ್
ಸಂಗೀತ : ಇಳಯರಾಜ
ಗಾಯಕರು : ಕೆ. ಜೆ. ಯೇಸುದಾಸ್, ಎಸ್.ಜಾನಕಿ
ವರ್ಷ: ೧೯೭೯
ಹೇ.... ಕವಿತೆ ನೀನು ರಾಗ ನಾನು
ನಾನು ನೀನು ಒಂದಾಗೆ ಈ ಬಾಳೇ ಪ್ರೇಮಗೀತೆಯಂತೆ
ಹೇ...ಕವಿತೆ ನೀನು ರಾಗ ನಾನು..
ನಿನ್ನ ರೂಪ ಕಂಡು ತಂಗಾಳಿ ಬಂದಿದೆ
ನಿನ್ನ ರೂಪ ಕಂಡು ತಂಗಾಳಿ ಬಂದಿದೆ
ಹೊನ್ನ ಮೈಯ್ಯ ಸೋಕಿ ಆನಂದ ಹೊಂದಿದೆ
ಹೋಯ್..ಹೋಯ್.. ಹೊನ್ನ ಮೈಯ್ಯ ಸೋಕಿ ಆನಂದ ಹೊಂದಿದೆ
ತನ್ನಾಸೆ ಇನ್ನೂ ತೀರದಾಗಿ ಬೀಸಿ ಬೀಸಿ ಬಂದು ಹೋಗಿ
ಹೇ.... ಕವಿತೆ ನೀನು ರಾಗ ನಾನು
ನಿನ್ನ ಮಾತು ಕೇಳಿ ಆ ಗಿಳಿಯೇ ನಾಚಿದೆ
ನಿನ್ನ ಮಾತು ಕೇಳಿ ಆ ಗಿಳಿಯೇ ನಾಚಿದೆ
ಮುದ್ದು ಮಾತ ಮರೆತು ಕಲ್ಲಾಗಿ ಹೋಗಿದೆ
ಹೋಯ್ ಹೋಯ್.. ಮುದ್ದು ಮಾತ ಮರೆತು ಕಲ್ಲಾಗಿಹೋಗಿದೆ
ನಿನ್ನಿಂದ ಪ್ರೀತಿ ಮಾತು ಇನ್ನು ಕೇಳಿ ಕೇಳಿ ಕಲಿವಾ ಆಸೆ
ಹೇ.... ಕವಿತೆ ನೀನು ರಾಗ ನಾನು
ನಿನ್ನ ಕಂಡ ಮನಸು ಕವಿಯಂತೆ ಹಾಡಿದೆ
ನಿನ್ನ ಕಂಡ ಮನಸು ಕವಿಯಂತೆ ಹಾಡಿದೆ
ನೆನ್ನೆ ಕಂಡ ಕನಸು ನನಸಾಗಿ ಹೋಗಿದೆ
ಹೋಯ್ ಹೋಯ್ .. ನೆನ್ನೆ ಕಂಡ ಕನಸು ನನಸಾಗಿ ಹೋಗಿದೆ
ನಿನ್ನಿಂದ ನನ್ನ ಯಾರೂ ಇನ್ನು ಎಂದೂ ದೂರ ಮಾಡಲಾರದೆಂದೂ
ಹೇ....ಕವಿತೆ ನೀನು ರಾಗ ನಾನು
ನಾನು ನೀನು ಒಂದಾಗೆ ಈ ಬಾಳೇ ಪ್ರೇಮಗೀತೆಯಂತೆ
ಹೇ....ಕವಿತೆ ನೀನು ರಾಗ ನಾನು
Labels:
೧೯೭೯,
ಇಳಯರಾಜ,
ಎಸ್. ಜಾನಕಿ,
ಕೆ. ಜೆ. ಯೇಸುದಾಸ್,
ಚಿ. ಉದಯಶಂಕರ್,
ಪ್ರಿಯ
Thursday, February 3, 2011
ಮೊದಲನೆ ದಿನವೇ ಒಲಿದೆ
ಚಿತ್ರ: ಪಾವನ ಗಂಗ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೭೭
ಮೊದಲನೆ ದಿನವೇ ಒಲಿದೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ
ಅನುರಾಗದಿ ಹಾಡಿದೆ ಕವಿತೆ ಕಂಗಳಲೇ ಮೌನದಲೇ
ಮೊದಲನೆ ದಿನವೇ ಸೋತೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ
ಬಾಳಿನ ಲತೆಯಲಿ ಹೂವಾದೆ ಬಾಳಿನ ಕುಸುಮಕೆ ಜೇನಾದೆ
ಬಾಳಿನ ಲತೆಯಲಿ ಹೂವಾದೆ ಬಾಳಿನ ಕುಸುಮಕೆ ಜೇನಾದೆ
ಬಾಳ ಬಯಕೆಯೇ ನೀನಾದೆ ಬಾಳಿಗಾನಂದ ನೀ ತಂದೆ
ಪ್ರೇಮದ ಕಡಲಲಿ ಮುತ್ತಾದೆ ಪ್ರೇಮದ ಬದುಕಿಗೆ ಕಣ್ಣಾದೆ
ಪ್ರೇಮ ಪಲ್ಲವಿ ನೀನಾದೆ ಪ್ರೇಮದಾನಂದ ನೀ ತಂದೆ
ಪ್ರೇಮದಾನಂದ ನೀ ತಂದೆ
ಮೊದಲನೆ ದಿನವೇ ಒಲಿದೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ
ಈ ದಿನ ಹೊಸತನ ನೀ ತಂದೆ ನಾಳಿನ ಬದುಕಿಗೆ ಬೆಳಕಾದೆ
ಈ ದಿನ ಹೊಸತನ ನೀ ತಂದೆ ನಾಳಿನ ಬದುಕಿಗೆ ಬೆಳಕಾದೆ
ಪ್ರಾಣ ಪದಕವೇ ನೀನಾದೆ ನಾನು ನಿನ್ನಲ್ಲಿ ಒಂದಾದೆ
ಆಡುವ ಮಾತಿಗೆ ದನಿಯಾದೆ ಹಾಡುವ ಗೀತೆಗೆ ಶ್ರುತಿಯಾದೆ
ಜೀವ ಜೀವವೇ ನೀನಾದೆ ನಿನ್ನ ಮನದಲ್ಲಿ ನಾನಾದೆ
ನಿನ್ನ ಮನದಲ್ಲಿ ನಾನಾದೆ
ಮೊದಲನೆ ದಿನವೇ ಒಲಿದೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ
ಅನುರಾಗದಿ ಹಾಡಿದೆ ಕವಿತೆ ಕಂಗಳಲೇ ಮೌನದಲೇ
ಮೊದಲನೆ ದಿನವೇ ಸೋತೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೭೭
ಮೊದಲನೆ ದಿನವೇ ಒಲಿದೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ
ಅನುರಾಗದಿ ಹಾಡಿದೆ ಕವಿತೆ ಕಂಗಳಲೇ ಮೌನದಲೇ
ಮೊದಲನೆ ದಿನವೇ ಸೋತೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ
ಬಾಳಿನ ಲತೆಯಲಿ ಹೂವಾದೆ ಬಾಳಿನ ಕುಸುಮಕೆ ಜೇನಾದೆ
ಬಾಳಿನ ಲತೆಯಲಿ ಹೂವಾದೆ ಬಾಳಿನ ಕುಸುಮಕೆ ಜೇನಾದೆ
ಬಾಳ ಬಯಕೆಯೇ ನೀನಾದೆ ಬಾಳಿಗಾನಂದ ನೀ ತಂದೆ
ಪ್ರೇಮದ ಕಡಲಲಿ ಮುತ್ತಾದೆ ಪ್ರೇಮದ ಬದುಕಿಗೆ ಕಣ್ಣಾದೆ
ಪ್ರೇಮ ಪಲ್ಲವಿ ನೀನಾದೆ ಪ್ರೇಮದಾನಂದ ನೀ ತಂದೆ
ಪ್ರೇಮದಾನಂದ ನೀ ತಂದೆ
ಮೊದಲನೆ ದಿನವೇ ಒಲಿದೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ
ಈ ದಿನ ಹೊಸತನ ನೀ ತಂದೆ ನಾಳಿನ ಬದುಕಿಗೆ ಬೆಳಕಾದೆ
ಈ ದಿನ ಹೊಸತನ ನೀ ತಂದೆ ನಾಳಿನ ಬದುಕಿಗೆ ಬೆಳಕಾದೆ
ಪ್ರಾಣ ಪದಕವೇ ನೀನಾದೆ ನಾನು ನಿನ್ನಲ್ಲಿ ಒಂದಾದೆ
ಆಡುವ ಮಾತಿಗೆ ದನಿಯಾದೆ ಹಾಡುವ ಗೀತೆಗೆ ಶ್ರುತಿಯಾದೆ
ಜೀವ ಜೀವವೇ ನೀನಾದೆ ನಿನ್ನ ಮನದಲ್ಲಿ ನಾನಾದೆ
ನಿನ್ನ ಮನದಲ್ಲಿ ನಾನಾದೆ
ಮೊದಲನೆ ದಿನವೇ ಒಲಿದೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ
ಅನುರಾಗದಿ ಹಾಡಿದೆ ಕವಿತೆ ಕಂಗಳಲೇ ಮೌನದಲೇ
ಮೊದಲನೆ ದಿನವೇ ಸೋತೆ ನಿನ್ನ ನಡೆಗೆ ಸವಿ ನುಡಿಗೆ
ನಿನ್ನ ನಡೆಗೆ ಸವಿ ನುಡಿಗೆ
Labels:
೧೯೭೭,
SPB,
ಎಸ್. ಜಾನಕಿ,
ಚಿ. ಉದಯಶಂಕರ್,
ಪಾವನ ಗಂಗ,
ರಾಜನ್-ನಾಗೇಂದ್ರ
ಆಕಾಶ ದೀಪವು ನೀನು
ಚಿತ್ರ: ಪಾವನ ಗಂಗ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೭೭
ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲೇ ಹಿತವೇನು ಮರೆಯಾದಾಗ ನೋವೇನು
ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು
ಕಂಡಂದೆ ಕುಣಿಯಿತು ಮನವು ಹೂವಾಗಿ ಅರಳಿತು ತನುವು
ಕಂಡಂದೆ ಕುಣಿಯಿತು ಮನವು ಹೂವಾಗಿ ಅರಳಿತು ತನುವು
ಹೃದಯದ ವೀಣೆಯನು ಹಿತವಾಗಿ ನುಡಿಸುತಲಿ
ಆನಂದ ತುಂಬಲು ನೀನು ನಾ ನಲಿವೆನು
ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು
ಅನುರಾಗ ಮೂಡಿದ ಮೇಲೆ ನೂರಾರು ಬಯಕೆಯ ಮಾಲೆ
ಅನುರಾಗ ಮೂಡಿದ ಮೇಲೆ ನೂರಾರು ಬಯಕೆಯ ಮಾಲೆ
ಹೃದಯವು ಧರಿಸಿದೆ ಈ ಜೀವ ಸೋಲುತಿದೆ
ಸಂಗಾತಿ ಆದರೆ ನೀನು ನಾ ಉಳಿವೆನು
ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲೇ ಹಿತವೇನು ಮರೆಯಾದಾಗ ನೋವೇನು
ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು
ಹೂವಾದ ಆಸೆಯೆಲ್ಲ ಮುಳ್ಳಾಗಿ ಹೋಯಿತಲ್ಲ
ಜೀವ ನೋವ ತಾಳದಲ್ಲ ಸುಖ ಶಾಂತಿ ಇನ್ನಿಲ್ಲ
ನೆಮ್ಮದಿಯ ಕಾಣೆನು ನಾ ಸೋತೆನು
ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲೇ ಹಿತವೇನು ಮರೆಯಾದಾಗ ನೋವೇನು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೭೭
ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲೇ ಹಿತವೇನು ಮರೆಯಾದಾಗ ನೋವೇನು
ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು
ಕಂಡಂದೆ ಕುಣಿಯಿತು ಮನವು ಹೂವಾಗಿ ಅರಳಿತು ತನುವು
ಕಂಡಂದೆ ಕುಣಿಯಿತು ಮನವು ಹೂವಾಗಿ ಅರಳಿತು ತನುವು
ಹೃದಯದ ವೀಣೆಯನು ಹಿತವಾಗಿ ನುಡಿಸುತಲಿ
ಆನಂದ ತುಂಬಲು ನೀನು ನಾ ನಲಿವೆನು
ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು
ಅನುರಾಗ ಮೂಡಿದ ಮೇಲೆ ನೂರಾರು ಬಯಕೆಯ ಮಾಲೆ
ಅನುರಾಗ ಮೂಡಿದ ಮೇಲೆ ನೂರಾರು ಬಯಕೆಯ ಮಾಲೆ
ಹೃದಯವು ಧರಿಸಿದೆ ಈ ಜೀವ ಸೋಲುತಿದೆ
ಸಂಗಾತಿ ಆದರೆ ನೀನು ನಾ ಉಳಿವೆನು
ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲೇ ಹಿತವೇನು ಮರೆಯಾದಾಗ ನೋವೇನು
ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು
ಹೂವಾದ ಆಸೆಯೆಲ್ಲ ಮುಳ್ಳಾಗಿ ಹೋಯಿತಲ್ಲ
ಜೀವ ನೋವ ತಾಳದಲ್ಲ ಸುಖ ಶಾಂತಿ ಇನ್ನಿಲ್ಲ
ನೆಮ್ಮದಿಯ ಕಾಣೆನು ನಾ ಸೋತೆನು
ಆಕಾಶ ದೀಪವು ನೀನು ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲೇ ಹಿತವೇನು ಮರೆಯಾದಾಗ ನೋವೇನು
Labels:
೧೯೭೭,
SPB,
ಎಸ್. ಜಾನಕಿ,
ಚಿ. ಉದಯಶಂಕರ್,
ಪಾವನ ಗಂಗ,
ರಾಜನ್-ನಾಗೇಂದ್ರ
Tuesday, February 1, 2011
ಏನೋ ಸಂತೋಷ ಏನೋ ಉಲ್ಲಾಸ
ಚಿತ್ರ: ಪುಟಾಣಿ ಏಜೆಂಟ್ ೧೨೩
ಸಾಹಿತ್ಯ: ಗೀತಪ್ರಿಯ
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೭೯
ಏನೋ ಸಂತೋಷ ಏನೋ ಉಲ್ಲಾಸ ಏನೋ ವಿಶೇಷ ಈ ದಿನ
ಎಂದು ಮುಗಿಯದ ಪ್ರೇಮ ಬಂಧನ
ಜನ್ಮ ಜನ್ಮದ ಈ ಆತ್ಮ ಬಂಧನ
ಏನೋ ಸಂತೋಷ ಏನೋ ಉಲ್ಲಾಸ ಏನೋ ವಿಶೇಷ ಈ ದಿನ
ಎಂದು ಮುಗಿಯದ ಪ್ರೇಮ ಬಂಧನ
ಜನ್ಮ ಜನ್ಮದ ಈ ಆತ್ಮ ಬಂಧನ
ನನ್ನಾಸೆ ನಿನ್ನಾಸೆ, ಒಂದಾಗಿ ಸೇರಿ ಏನೇನೊ ಕೋರಿ, ಉಯ್ಯಾಲೆ ತಾನಾಡಿದೆ
ನಿನ್ನಲ್ಲಿ ನನ್ನಲ್ಲಿ, ಒಲವೆಲ್ಲ ಕೂಡಿ ಗೆಲುವಿಂದ ಹಾಡಿ, ಎಲ್ಲೆಲ್ಲೊ ಓಲಾಡಿದೆ
ದಾಹವೊ ಮೋಹವೊ, ಹೂಬಳ್ಳಿಯೊಂದು, ಮರಸುತ್ತಿ ಬಂದು, ತಾ ನೀಡೆ ಆಲಿಂಗನ
ಸಂಚಿನ ಮಿಂಚಿನ, ಕಣ್ಣೆರೆಡು ಕೂಡಿ, ಮಾಡಿರಲು ಮೋಡಿ, ಮೈಯಲ್ಲಿ ಮೃದು ಕಂಪನ
ಇಂದೇಕೊ ನಮ್ಮಲ್ಲಿ ಇಂತಹ ತಲ್ಲಣ
ಏನೋ ಸಂತೋಷ ಏನೋ ಉಲ್ಲಾಸ ಏನೋ ವಿಶೇಷ ಈ ದಿನ
ಎಂದು ಮುಗಿಯದ ಪ್ರೇಮ ಬಂಧನ
ಜನ್ಮ ಜನ್ಮದ ಈ ಆತ್ಮ ಬಂಧನ
ನೀನಲ್ಲಿ ನಾನಿಲ್ಲಿ, ಈ ನೋಟದಲ್ಲಿ, ಆ ನೋಟ ನಕ್ಕು, ಚೆಲ್ಲಾಟ ನೀನಾಡಿದೆ
ಹಾಡುತ ಆಡುತ, ಮನವೆಂಬ ಹಕ್ಕಿ, ಒಲವೆಲ್ಲೊ ಉಕ್ಕಿ, ಬಾನಲ್ಲಿ ಹಾರಾಡಿದೆ
ನಿನ್ನಿಂದ ನನ್ನೊಂದ, ಹೂವಲ್ಲಿ ಜೇನು, ನನ್ನಲ್ಲಿ ನೀನು, ಬಾಳೆಲ್ಲ ಹಾಯಾಗಿದೆ
ನಾವೆಂದು ಒಂದೆಂದು, ನಮ್ಮಂತರಂಗ ಆನಂದರಂಗ, ಅನುರಾಗ ತಾ ತಂದಿದೆ
ತಂಗಾಳಿ ತಂಪಾದ ಸಂದೇಶ ಸಾರಿದೆ
ಏನೋ ಸಂತೋಷ ಏನೋ ಉಲ್ಲಾಸ ಏನೋ ವಿಶೇಷ ಈ ದಿನ
ಎಂದು ಮುಗಿಯದ ಪ್ರೇಮ ಬಂಧನ
ಆತ್ಮ ಬಂಧನ, ಆತ್ಮ ಬಂಧನ
ಸಾಹಿತ್ಯ: ಗೀತಪ್ರಿಯ
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೭೯
ಏನೋ ಸಂತೋಷ ಏನೋ ಉಲ್ಲಾಸ ಏನೋ ವಿಶೇಷ ಈ ದಿನ
ಎಂದು ಮುಗಿಯದ ಪ್ರೇಮ ಬಂಧನ
ಜನ್ಮ ಜನ್ಮದ ಈ ಆತ್ಮ ಬಂಧನ
ಏನೋ ಸಂತೋಷ ಏನೋ ಉಲ್ಲಾಸ ಏನೋ ವಿಶೇಷ ಈ ದಿನ
ಎಂದು ಮುಗಿಯದ ಪ್ರೇಮ ಬಂಧನ
ಜನ್ಮ ಜನ್ಮದ ಈ ಆತ್ಮ ಬಂಧನ
ನನ್ನಾಸೆ ನಿನ್ನಾಸೆ, ಒಂದಾಗಿ ಸೇರಿ ಏನೇನೊ ಕೋರಿ, ಉಯ್ಯಾಲೆ ತಾನಾಡಿದೆ
ನಿನ್ನಲ್ಲಿ ನನ್ನಲ್ಲಿ, ಒಲವೆಲ್ಲ ಕೂಡಿ ಗೆಲುವಿಂದ ಹಾಡಿ, ಎಲ್ಲೆಲ್ಲೊ ಓಲಾಡಿದೆ
ದಾಹವೊ ಮೋಹವೊ, ಹೂಬಳ್ಳಿಯೊಂದು, ಮರಸುತ್ತಿ ಬಂದು, ತಾ ನೀಡೆ ಆಲಿಂಗನ
ಸಂಚಿನ ಮಿಂಚಿನ, ಕಣ್ಣೆರೆಡು ಕೂಡಿ, ಮಾಡಿರಲು ಮೋಡಿ, ಮೈಯಲ್ಲಿ ಮೃದು ಕಂಪನ
ಇಂದೇಕೊ ನಮ್ಮಲ್ಲಿ ಇಂತಹ ತಲ್ಲಣ
ಏನೋ ಸಂತೋಷ ಏನೋ ಉಲ್ಲಾಸ ಏನೋ ವಿಶೇಷ ಈ ದಿನ
ಎಂದು ಮುಗಿಯದ ಪ್ರೇಮ ಬಂಧನ
ಜನ್ಮ ಜನ್ಮದ ಈ ಆತ್ಮ ಬಂಧನ
ನೀನಲ್ಲಿ ನಾನಿಲ್ಲಿ, ಈ ನೋಟದಲ್ಲಿ, ಆ ನೋಟ ನಕ್ಕು, ಚೆಲ್ಲಾಟ ನೀನಾಡಿದೆ
ಹಾಡುತ ಆಡುತ, ಮನವೆಂಬ ಹಕ್ಕಿ, ಒಲವೆಲ್ಲೊ ಉಕ್ಕಿ, ಬಾನಲ್ಲಿ ಹಾರಾಡಿದೆ
ನಿನ್ನಿಂದ ನನ್ನೊಂದ, ಹೂವಲ್ಲಿ ಜೇನು, ನನ್ನಲ್ಲಿ ನೀನು, ಬಾಳೆಲ್ಲ ಹಾಯಾಗಿದೆ
ನಾವೆಂದು ಒಂದೆಂದು, ನಮ್ಮಂತರಂಗ ಆನಂದರಂಗ, ಅನುರಾಗ ತಾ ತಂದಿದೆ
ತಂಗಾಳಿ ತಂಪಾದ ಸಂದೇಶ ಸಾರಿದೆ
ಏನೋ ಸಂತೋಷ ಏನೋ ಉಲ್ಲಾಸ ಏನೋ ವಿಶೇಷ ಈ ದಿನ
ಎಂದು ಮುಗಿಯದ ಪ್ರೇಮ ಬಂಧನ
ಆತ್ಮ ಬಂಧನ, ಆತ್ಮ ಬಂಧನ
Labels:
೧೯೭೯,
SPB,
ಎಸ್. ಜಾನಕಿ,
ಗೀತಪ್ರಿಯ,
ಪುಟಾಣಿ ಏಜೆಂಟ್ ೧೨೩,
ರಾಜನ್-ನಾಗೇಂದ್ರ
Tuesday, January 25, 2011
ಅನುರಾಗ ಮೂಡಿದಾಗ
ಚಿತ್ರ : ಕುಂಕುಮ ತಂದ ಸೌಭಾಗ್ಯ
ಸಾಹಿತ್ಯ : ಚಿ. ಉದಯಶಂಕರ್
ಸಂಗೀತ : ಎಂ. ರಂಗರಾವ್
ಗಾಯಕರು : ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ
ವರ್ಷ: ೧೯೮೫
ಅನುರಾಗ ಮೂಡಿದಾಗ ಸವಿ ಮಾತನಾಡಿದಾಗ
ಮಾತೆಲ್ಲ ಮುತ್ತಿನಂತೆ ಇಂಪಾದ ಪ್ರೇಮ ಗೀತೆ
ಸದಾ ಆನಂದ ಮನದಲಿ ಸದಾ ಉಲ್ಲಾಸ ಎದೆಯಲಿ
ಬಾಳೊಂದು ಹೂವಂತೆ ಸಂಗಾತಿ ಕೇಳು
ಅನುರಾಗ ಮೂಡಿದಾಗ ಸವಿ ಮಾತನಾಡಿದಾಗ
ಮಾತೆಲ್ಲ ಮುತ್ತಿನಂತೆ ಇಂಪಾದ ಪ್ರೇಮ ಗೀತೆ
ಸದಾ ಆನಂದ ಮನದಲಿ ಸದಾ ಉಲ್ಲಾಸ ಎದೆಯಲಿ
ಬಾಳೊಂದು ಹೂವಂತೆ ಸಂಗಾತಿ ಕೇಳು
ನಗುತಿರು ನಗುತಿರು ಎಂದೂ ಹೀಗೆ ಚೆಲುವೆ
ನಗುತಿರು ನಗುತಿರು ಎಂದೂ ಹೀಗೆ ಚೆಲುವೆ
ಪ್ರಣಯ ಗೀತೆ ತಂದ ನಿನಗೆ ನಾನು ತಂದ ಪ್ರೀತಿಗೆ
ಕಂಡೆ ನೀನು ತಂದ ಕಾಣಿಕೆ
ಬದುಕೆಲ್ಲ ಹೀಗೆ ಸಂತೋಷದಿಂದ ಬಾಳೋ ಆಸೆ ತಂದೆ ನನಗೆ
ಅನುರಾಗ ಮೂಡಿದಾಗ ಸವಿ ಮಾತನಾಡಿದಾಗ
ಮಾತೆಲ್ಲ ಮುತ್ತಿನಂತೆ ಇಂಪಾದ ಪ್ರೇಮ ಗೀತೆ
ಮಗುವಿನ ನಗುಮೊಗ ಹೀಗೇ ನೋಡುತಿರಲು
ಮಗುವಿನ ನಗುಮೊಗ ಹೀಗೇ ನೋಡುತಿರಲು
ನನ್ನನ್ನು ನಾನು ಮರೆವೆ ಈ ಲೋಕವನ್ನೇ ಮರೆವೆ ಆ ಕ್ಷಣ
ಪಾವನವಾಯ್ತು ನನ್ನ ಜೀವನ
ಪ್ರತಿ ವರುಷ ಹೀಗೆ ಹೊಸದೊಂದು ಮಗುವ ಕೊಡೋ ಆಸೆ ಬಂತು ನನಗೆ
ಅನುರಾಗ ಮೂಡಿದಾಗ ಸವಿ ಮಾತನಾಡಿದಾಗ
ಮಾತೆಲ್ಲ ಮುತ್ತಿನಂತೆ ಇಂಪಾದ ಪ್ರೇಮ ಗೀತೆ
ಸದಾ ಆನಂದ ಮನದಲಿ ಸದಾ ಉಲ್ಲಾಸ ಎದೆಯಲಿ
ಬಾಳೊಂದು ಹೂವಂತೆ ಸಂಗಾತಿ ಕೇಳು
ಸಾಹಿತ್ಯ : ಚಿ. ಉದಯಶಂಕರ್
ಸಂಗೀತ : ಎಂ. ರಂಗರಾವ್
ಗಾಯಕರು : ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ
ವರ್ಷ: ೧೯೮೫
ಅನುರಾಗ ಮೂಡಿದಾಗ ಸವಿ ಮಾತನಾಡಿದಾಗ
ಮಾತೆಲ್ಲ ಮುತ್ತಿನಂತೆ ಇಂಪಾದ ಪ್ರೇಮ ಗೀತೆ
ಸದಾ ಆನಂದ ಮನದಲಿ ಸದಾ ಉಲ್ಲಾಸ ಎದೆಯಲಿ
ಬಾಳೊಂದು ಹೂವಂತೆ ಸಂಗಾತಿ ಕೇಳು
ಅನುರಾಗ ಮೂಡಿದಾಗ ಸವಿ ಮಾತನಾಡಿದಾಗ
ಮಾತೆಲ್ಲ ಮುತ್ತಿನಂತೆ ಇಂಪಾದ ಪ್ರೇಮ ಗೀತೆ
ಸದಾ ಆನಂದ ಮನದಲಿ ಸದಾ ಉಲ್ಲಾಸ ಎದೆಯಲಿ
ಬಾಳೊಂದು ಹೂವಂತೆ ಸಂಗಾತಿ ಕೇಳು
ನಗುತಿರು ನಗುತಿರು ಎಂದೂ ಹೀಗೆ ಚೆಲುವೆ
ನಗುತಿರು ನಗುತಿರು ಎಂದೂ ಹೀಗೆ ಚೆಲುವೆ
ಪ್ರಣಯ ಗೀತೆ ತಂದ ನಿನಗೆ ನಾನು ತಂದ ಪ್ರೀತಿಗೆ
ಕಂಡೆ ನೀನು ತಂದ ಕಾಣಿಕೆ
ಬದುಕೆಲ್ಲ ಹೀಗೆ ಸಂತೋಷದಿಂದ ಬಾಳೋ ಆಸೆ ತಂದೆ ನನಗೆ
ಅನುರಾಗ ಮೂಡಿದಾಗ ಸವಿ ಮಾತನಾಡಿದಾಗ
ಮಾತೆಲ್ಲ ಮುತ್ತಿನಂತೆ ಇಂಪಾದ ಪ್ರೇಮ ಗೀತೆ
ಮಗುವಿನ ನಗುಮೊಗ ಹೀಗೇ ನೋಡುತಿರಲು
ಮಗುವಿನ ನಗುಮೊಗ ಹೀಗೇ ನೋಡುತಿರಲು
ನನ್ನನ್ನು ನಾನು ಮರೆವೆ ಈ ಲೋಕವನ್ನೇ ಮರೆವೆ ಆ ಕ್ಷಣ
ಪಾವನವಾಯ್ತು ನನ್ನ ಜೀವನ
ಪ್ರತಿ ವರುಷ ಹೀಗೆ ಹೊಸದೊಂದು ಮಗುವ ಕೊಡೋ ಆಸೆ ಬಂತು ನನಗೆ
ಅನುರಾಗ ಮೂಡಿದಾಗ ಸವಿ ಮಾತನಾಡಿದಾಗ
ಮಾತೆಲ್ಲ ಮುತ್ತಿನಂತೆ ಇಂಪಾದ ಪ್ರೇಮ ಗೀತೆ
ಸದಾ ಆನಂದ ಮನದಲಿ ಸದಾ ಉಲ್ಲಾಸ ಎದೆಯಲಿ
ಬಾಳೊಂದು ಹೂವಂತೆ ಸಂಗಾತಿ ಕೇಳು
Labels:
೧೯೮೫,
SPB,
ಎಂ. ರಂಗರಾವ್,
ಎಸ್. ಜಾನಕಿ,
ಕುಂಕುಮ ತಂದ ಸೌಭಾಗ್ಯ,
ಚಿ. ಉದಯಶಂಕರ್
Wednesday, January 19, 2011
ಒಲವಿನ ಗೆಳೆಯನೆ ನಿನಗೆ
ಚಿತ್ರ: ನಾನಿರುವುದೆ ನಿನಗಾಗಿ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಜಾನಕಿ
ವರ್ಷ: ೧೯೭೯
ನಲ್ಲ ಎನ್ನಲೆ ನಿನ್ನ… ಇನಿಯ ಎಂದು ಕೂಗಲೆ ನಿನ್ನ…
ನನ್ನೆದೆಯಾಳದಲಿ… ನೆಲೆಸಿರುವ ದೇವನೆ ನಿನ್ನ…
ಏನೆಂದು ಕರೆಯಲಿ… ಏನೆಂದು ಬರೆಯಲಿ…
ಗೆಳೆಯ ಪ್ರಿಯ ಗೆಳೆಯ
ಒಲವಿನ ಗೆಳೆಯನೆ ನಿನಗೆ ಕೈ ಮುಗಿವೆ ನಾ ಬರೆವೆ
ನನಗಾಗಿ ನೀನಿರುವೆ ನಿನಗಾಗಿ ನಾ ಬಾಳುವೆ
ಒಲವಿನ ಗೆಳೆಯನೆ ನಿನಗೆ ಕೈ ಮುಗಿವೆ ನಾ ಬರೆವೆ
ನಿನ್ನ ಮನಸು ಬಲ್ಲೆನು ನಾನು
ನಿನ್ನಾಸೆ ಬಲ್ಲೆನು ನಾನು
ಹೂವಂಥ ಹೃದಯವು ನಿನ್ನದು ಅಂಥ
ಜೇನಂಥ ನುಡಿಗಳು ನಿನ್ನದು
ನಿನ್ನ ನೆರಳಿನಾಸರೆಯಲ್ಲಿ ಸಂತೋಷದರಮನೆಯಲ್ಲಿ
ಹಾಯಾಗಿ ಬಾಳುವ ಕನಸು ನೂರಾರು ಕಂಡಿತು ಮನಸು
ಏನೇನೊ ಕೇಳಿದೆನು ಏನೇನೊ ಬೇಡಿದೆನು
ಕೊನೆಗೇನೂ ಕಾಣೆನು
ಒಲವಿನ ಗೆಳೆಯನೆ ನಿನಗೆ ಕೈ ಮುಗಿವೆ ನಾ ಬರೆವೆ
ನೀ ನಡೆವ ಹಾದಿಯೆ ಬೇರೆ
ನನ್ನ ಬಾಳ ದಾರಿಯೆ ಬೇರೆ
ಒಂದಾಗಿ ಸೇರೆವು ನಾವು
ಗತಿ ಒಂದೇ ಸಂಕಟ ನೋವು
ನನ್ನ ಮನದ ಮಾತುಗಳನ್ನು ಕಣ್ಣೀರ ಹನಿಗಳು ಬರೆದು
ನಿನಗಾಗಿ ಕಳಿಸಿದೆ ಇಂದು ನನ್ನೆದೆಗೆ ವೇದನೆ ತಂದು
ನೀ ನನ್ನ ದೂರದಿರು ಏನನ್ನು ಹೇಳದಿರು ನಾ ದೂರವಾದರೂ
ಒಲವಿನ ಗೆಳೆಯನೆ ನೀನೇ ನನ್ನ ಜೀವ ನನ್ನ ದೈವ
ನಿನ್ನ ಸುಖವೇ ನನ್ನ ಸುಖವು ನಿನಗೆಂದೂ ಶುಭ ಕೋರುವೆ
ಒಲವಿನ ಗೆಳೆಯನೆ ನೀನೇ ನನ್ನ ಜೀವ ನನ್ನ ದೈವ
ನನ್ನ ಜೀವ ನನ್ನ ದೈವ
Labels:
೧೯೭೯,
ಎಸ್. ಜಾನಕಿ,
ಚಿ. ಉದಯಶಂಕರ್,
ನಾನಿರುವುದೆ ನಿನಗಾಗಿ,
ರಾಜನ್-ನಾಗೇಂದ್ರ
Wednesday, January 5, 2011
ಬಂಗಾರದ ಬೊಂಬೆಯೇ
ಚಿತ್ರ: ಮೂಗನ ಸೇಡು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಸತ್ಯಂ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೮೦
ಬಂಗಾರದ ಬೊಂಬೆಯೇ ಮಾತನಾಡೇ
ಬಂಗಾರದ ಬೊಂಬೆಯೇ ಮಾತನಾಡೇ
ಸಿಂಗಾರಿಯ ಬಾಳು ಬೆಳದಿಂಗಳಾಯಿತು
ಬಂಗಾರದ ಕೋಗಿಲೆ ನನ್ನ ಕಂಡು
ಬಂಗಾರದ ಕೋಗಿಲೆ ನನ್ನ ಕಂಡು
ಸಂಗಾತಿಯೆಂದಾಗ ಭೂವಿ ಸ್ವರ್ಗವಾಯಿತು
ಬಂಗಾರದ ಕೋಗಿಲೆ...
ಕವಿಯಂತೆ ನೀನಂದ ಸವಿಯಾದ ಮಾತಿಂದ
ಹೊಸದಾದ ಆನಂದ ನಾ ಕಂಡೆನು
ಕಣ್ಣಲಿ ನಿನ್ನಂದ ತುಂಬಿ ನನ್ನಿಂದ
ಕಣ್ಣಲಿ ನಿನ್ನಂದ ತುಂಬಿ ನನ್ನಿಂದ
ನುಡಿಸಲು ನಾನಿಂದು ಕವಿಯಾದೆನು
ಬಂಗಾರದ ಬೊಂಬೆಯೇ
ಜೊತೆಯಾಗಿ ನಡೆದಾಗ ಹಿತವಾಗಿ ಸೆಳೆದಾಗ
ಅನುರಾಗ ಹೊಸ ರಾಗ ಕೇಳೆಂದಿತು
ಕಲ್ಲಿನ ವೀಣೆಯ ನುಡಿಸೋ ಜಾಣ್ಮೆಯ
ಕಲ್ಲಿನ ವೀಣೆಯ ನುಡಿಸೋ ಜಾಣ್ಮೆಯ
ಕಾಣಲು ನಿನ್ನಲ್ಲಿ ಮನ ಸೋತಿತು
ಬಂಗಾರದ ಕೋಗಿಲೆ ನನ್ನ ಕಂಡು
ಸಂಗಾತಿಯೆಂದಾಗ ಭೂವಿ ಸ್ವರ್ಗವಾಯಿತು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಸತ್ಯಂ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೮೦
ಬಂಗಾರದ ಬೊಂಬೆಯೇ ಮಾತನಾಡೇ
ಬಂಗಾರದ ಬೊಂಬೆಯೇ ಮಾತನಾಡೇ
ಸಿಂಗಾರಿಯ ಬಾಳು ಬೆಳದಿಂಗಳಾಯಿತು
ಬಂಗಾರದ ಕೋಗಿಲೆ ನನ್ನ ಕಂಡು
ಬಂಗಾರದ ಕೋಗಿಲೆ ನನ್ನ ಕಂಡು
ಸಂಗಾತಿಯೆಂದಾಗ ಭೂವಿ ಸ್ವರ್ಗವಾಯಿತು
ಬಂಗಾರದ ಕೋಗಿಲೆ...
ಕವಿಯಂತೆ ನೀನಂದ ಸವಿಯಾದ ಮಾತಿಂದ
ಹೊಸದಾದ ಆನಂದ ನಾ ಕಂಡೆನು
ಕಣ್ಣಲಿ ನಿನ್ನಂದ ತುಂಬಿ ನನ್ನಿಂದ
ಕಣ್ಣಲಿ ನಿನ್ನಂದ ತುಂಬಿ ನನ್ನಿಂದ
ನುಡಿಸಲು ನಾನಿಂದು ಕವಿಯಾದೆನು
ಬಂಗಾರದ ಬೊಂಬೆಯೇ
ಜೊತೆಯಾಗಿ ನಡೆದಾಗ ಹಿತವಾಗಿ ಸೆಳೆದಾಗ
ಅನುರಾಗ ಹೊಸ ರಾಗ ಕೇಳೆಂದಿತು
ಕಲ್ಲಿನ ವೀಣೆಯ ನುಡಿಸೋ ಜಾಣ್ಮೆಯ
ಕಲ್ಲಿನ ವೀಣೆಯ ನುಡಿಸೋ ಜಾಣ್ಮೆಯ
ಕಾಣಲು ನಿನ್ನಲ್ಲಿ ಮನ ಸೋತಿತು
ಬಂಗಾರದ ಕೋಗಿಲೆ ನನ್ನ ಕಂಡು
ಸಂಗಾತಿಯೆಂದಾಗ ಭೂವಿ ಸ್ವರ್ಗವಾಯಿತು
Labels:
೧೯೮೦,
SPB,
ಎಸ್. ಜಾನಕಿ,
ಚಿ. ಉದಯಶಂಕರ್,
ಮೂಗನ ಸೇಡು,
ಸತ್ಯಂ
Tuesday, January 4, 2011
ಹೂವೊಂದು ಬೇಕು ಬಳ್ಳಿಗೆ
ಚಿತ್ರ: ಪಾವನ ಗಂಗ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಜಾನಕಿ
ವರ್ಷ: ೧೯೭೭
ಹೂವೊಂದು ಬೇಕು ಬಳ್ಳಿಗೆ ಮಗುವೊಂದು ಬೇಕು ಹೆಣ್ಣಿಗೆ
ಹೂವೊಂದು ಬೇಕು ಬಳ್ಳಿಗೆ ಮಗುವೊಂದು ಬೇಕು ಹೆಣ್ಣಿಗೆ
ಕಂದನಾ ಸಂತೋಷವೇ ತಾಯಿಯ ಸೌಭಾಗ್ಯಾವು
ಬಾಳಿನ ಆನಂದವು
ಹೂವೊಂದು ಬೇಕು ಬಳ್ಳಿಗೆ ಮಗುವೊಂದು ಬೇಕು ಹೆಣ್ಣಿಗೆ
ಬಿಸಿಲಿಗೆ ನೆರಳಿನಂತೆ ಇರುಳಿಗೆ ಬೆಳಕಿನಂತೆ
ಬಾಳಿಗೆ ಕಂಗಳಂತೆ ಮಗುವಿನ ಪ್ರೀತಿಯಂತೆ
ಕಂದನ ತೊದಲು ನುಡಿ ಜೇನಿನ ಹನಿಗಳಂತೆ
ಕೋಪದಿ ಅಳುವಾಗ ಜೋಗುಳ ಹಾಡಿದಂತೆ
ಸರಸವೆ ದಿನಾ ಅನುದಿನ ಹೊಸತನ ಹೊಸತನ
ಹೂವೊಂದು ಬೇಕು ಬಳ್ಳಿಗೆ ಮಗುವೊಂದು ಬೇಕು ಹೆಣ್ಣಿಗೆ
ಒಣಗಿದ ರಂಬೆಯಲಿ ಹಸುರೆಲೆ ಮೂಡುವುದೇ
ಸೊರಗಿದ ಹರೈದಯದಲಿ ಸಂತಸ ಕಾಣುವುದೇ
ಮೂಡಿದ ಬಯಕೆಗಳು ಮುಗಿಯಲು ಕನಸಿನೊಳು
ಆಸೆಯು ಚಿಗುರುವುದೇ ಹರುಷವು ಉಳಿಯುವುದೇ
ಬಳಲಿದೆ ಮನ ಅನುದಿನ ಅನುಕ್ಷಣಾ ಅನುಕ್ಷಣಾ
ಹೂವೊಂದು ಬೇಕು ಬಳ್ಳಿಗೆ ಮಗುವೊಂದು ಬೇಕು ಹೆಣ್ಣಿಗೆ
ಕಂದನಾ ಸಂತೋಷವೇ ತಾಯಿಯ ಸೌಭಾಗ್ಯಾವು
ಬಾಳಿನ ಆನಂದವು
Labels:
೧೯೭೭,
ಎಸ್. ಜಾನಕಿ,
ಚಿ. ಉದಯಶಂಕರ್,
ಪಾವನ ಗಂಗ,
ರಾಜನ್-ನಾಗೇಂದ್ರ
Tuesday, December 7, 2010
ಒಲುಮೆ ಪೂಜೆಗೆಂದೇ
ಚಿತ್ರ: ಅನುಪಮ
ಸಾಹಿತ್ಯ: ದೊಡ್ಡರಂಗೇಗೌಡ
ಸಂಗೀತ: ಅಶ್ವಥ್-ವೈದಿ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್. ಜಾನಕಿ
ವರ್ಷ: ೧೯೮೧
ಒಲುಮೆ ಪೂಜೆಗೆಂದೇ ಕರೆಯ ಕೇಳಿ ಬಂದೆ
ರಾಗ ತಾನ ಪ್ರೇಮ ಗಾನ ಸಂಜೀವನ
ಒಲುಮೆ ಪೂಜೆಗೆಂದೇ ಕರೆಯ ಕೇಳಿ ಬಂದೆ
ರಾಗ ತಾನ ಪ್ರೇಮ ಗಾನ ಸಂಜೀವನ...
ಮಮತೆ ಮೀಟಿ ಮಿಲನ ಕಂಡೆ ನಿನ್ನ ಸ್ನೇಹ ಸೌಭಾಗ್ಯ ಮಿಂದೆ
ಹರೆಯ ತೂಗಿ ಸನಿಹ ಬಂದೆ ಎಲ್ಲ ಪ್ರೀತಿ ಸಮ್ಮೋಹ ತಂದೆ
ಹರುಷ ತಂದೆ ಹಾದಿಯೇ ಚಂದ
ಹರುಷ ತಂದೆ ಹಾದಿಯೇ ಚಂದ ಒಲವಿನಾಸರೆ ರೋಮಾಂಚ ಬಂಧ
ಒಲುಮೆ ಪೂಜೆಗೆಂದೇ ಕರೆಯ ಕೇಳಿ ಬಂದೆ
ರಾಗ ತಾನ ಪ್ರೇಮ ಗಾನ ಸಂಜೀವನ
ಜೊತೆಯ ಸೇರಿ ಬರುವೆ ನಾನು ನನ್ನ ಬಾಳ ಬಂಗಾರ ನೀನು
ಬೆಳಕು ನೀನು ಕಿರಣ ನಾನು ನಿನ್ನ ಕೂಡಿ ಹೊಂಬಿಸಿಲ ಬಾನು
ನಿನಗೆ ನಾನು ನನಗೆ ನೀನು
ನಿನಗೆ ನಾನು ನನಗೆ ನೀನು ಪ್ರೇಮ ಜೀವನ ಎಂದೆಂದೂ ಜೇನು
ಒಲುಮೆ ಪೂಜೆಗೆಂದೇ ಕರೆಯ ಕೇಳಿ ಬಂದೆ
ರಾಗ ತಾನ ಪ್ರೇಮ ಗಾನ ಸಂಜೀವನ...
ಸಂಜೀವನ... ಸಂಜೀವನ...
Labels:
೧೯೮೧,
SPB,
ಅನುಪಮ,
ಅಶ್ವಥ್-ವೈದಿ,
ಎಸ್. ಜಾನಕಿ,
ದೊಡ್ಡರಂಗೇಗೌಡ
Thursday, November 18, 2010
ಹೂವಿಂದ ಹೂವಿಗೆ ಹಾರುವ ದುಂಬಿ
ಚಿತ್ರ: ಹೊಂಬಿಸಿಲು
ಸಾಹಿತ್ಯ: ಗೀತಪ್ರಿಯ
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಜಾನಕಿ
ವರ್ಷ: ೧೯೭೮
ಹೂವಿಂದ ಹೂವಿಗೆ ಹಾರುವ ದುಂಬಿ
ಏನನು ಹಾಡುತಿಹೆ ನೀ ಏನನು ಹಾಡುತಿಹೆ
ಹೂವಿಂದ ಹೂವಿಗೆ ಹಾರುವ ದುಂಬಿ
ಏನನು ಹಾಡುತಿಹೆ ನೀ ಏನನು ಹಾಡುತಿಹೆ
ಹೂವಿನ ಕೋಮಲ ಭಾವನೆ ಕೆಣಕಿ
ಏತಕೆ ಕಾಡುತಿಹೇ ನೀ
ಹೂವಿಂದ ಹೂವಿಗೆ ಹಾರುವ ದುಂಬಿ
ಏನನು ಹಾಡುತಿಹೆ ನೀ ಏನನು ಹಾಡುತಿಹೆ
ಆಸೆಯ ತುಂಬಿ ಹೂವರಳಿರಲು
ಹೂವನು ಕಂಡು ನೀ ಕೆರಳಿರಲು
ಹೂವಿನ ಅಂದ ನಿನಗೇ ಚಂದ
ಮಧು ಮಕರಂದ ನಿನಗಾನಂದ
ಒಲಿಸುವ ರಾಗವ ನೀ ಉಲಿಉಲಿದು
ಒಲಿಸುವ ರಾಗವ ನೀ ಉಲಿಉಲಿದು
ಏನನು ಬಯಸುತಿಹೆ ನೀ...
ಹೂವಿಂದ ಹೂವಿಗೆ ಹಾರುವ ದುಂಬಿ
ಏನನು ಹಾಡುತಿಹೆ ನೀ ಏನನು ಹಾಡುತಿಹೆ
ಹೂವಿಂದ ಹೂವಿಗೆ ಹಾರುವ ದುಂಬಿ...
ದುಂಬಿಯೆ ನಿನಗೆ ಮಿಲನಕೆ ಸಂಭ್ರಮ
ಹೂವಿಗೆ ಬೇಕು ಪ್ರೇಮ ಸಮಾಗಮ
ಹೂವಿಗೂ ದುಂಬಿಗೂ ಇರುವಾ ಬಂಧ
ಸಮರಸವಿದ್ದರೆ ಸವಿರಾಗಬಂಧ
ಈ ಅನುರಾಗವ ಅರಿಯದೆ ಇಂದು
ಈ ಅನುರಾಗವ ಅರಿಯದೆ ಇಂದು
ಏನನು ಬೇಡುತಿಹೆ ನೀ.....
ಹೂವಿಂದ ಹೂವಿಗೆ ಹಾರುವ ದುಂಬಿ
ಏನನು ಹಾಡುತಿಹೆ ನೀ ಏನನು ಹಾಡುತಿಹೆ
ಹೂವಿನ ಕೋಮಲ ಭಾವನೆ ಕೆಣಕಿ
ಏತಕೆ ಕಾಡುತಿಹೇ ನೀ...
ಹೂವಿಂದ ಹೂವಿಗೆ ಹಾರುವ ದುಂಬಿ
Labels:
೧೯೭೮,
ಎಸ್. ಜಾನಕಿ,
ಗೀತಪ್ರಿಯ,
ರಾಜನ್-ನಾಗೇಂದ್ರ,
ಹೊಂಬಿಸಿಲು
Tuesday, November 16, 2010
ಕಾವೇರಿ ತೀರದಲ್ಲಿ ಒಂದು ಕಾಡು
ಚಿತ್ರ : ಜನ್ಮ ರಹಸ್ಯ
ಸಾಹಿತ್ಯ: ಎಂ. ನರೇಂದ್ರ ಬಾಬು
ಸಂಗೀತ: ಎಂ. ರಂಗರಾವ್
ಗಾಯಕರು: ಎಸ್. ಜಾನಕಿ
ವರ್ಷ: ೧೯೭೨
ಕಾವೇರಿ ತೀರದಲ್ಲಿ ಒಂದು ಕಾಡು
ಆ ಕಾಡೊಂದು ಮೃಗಗಳ ಬೀಡು
ಮೃಗರಾಜನಿಗೆ ಜನುಮ ದಿನ
ಅದು ಎಲ್ಲ ಪ್ರಾಣಿಗಳು ನಲಿವ ದಿನ
ಕಾವೇರಿ ತೀರದಲ್ಲಿ ಒಂದು ಕಾಡು
ಆ ಕಾಡೊಂದು ಮೃಗಗಳ ಬೀಡು
ಮೃಗರಾಜನಿಗೆ ಜನುಮ ದಿನ
ಅದು ಎಲ್ಲ ಪ್ರಾಣಿಗಳು ನಲಿವ ದಿನ
ಗಂಭೀರ ನಡೆ ಹಾಕಿ ಆನೆ ಬಂತು
ಸೊಂಡಿಲಲ್ಲಿ ಬಾಳೆ ಗೊನೆಯನು ತಂತು
ಡೊಂಕು ಹೆಜ್ಜೆ ಹಾಕುತ ಕರಡಿ ಬಂತು
ಡೊಂಕು ಹೆಜ್ಜೆ ಹಾಕುತ ಕರಡಿ ಬಂತು
ಹಲಸು ಜೇನು ಕಲೆಸುತ ತಾನು
ಹಲಸು ಜೇನು ಕಲೆಸುತ ತಾನು
ಕಾಣಿಕೆಯಾಗಿ ತಂತು
ಕಾವೇರಿ ತೀರದಲ್ಲಿ ಒಂದು ಕಾಡು
ಆ ಕಾಡೊಂದು ಮೃಗಗಳ ಬೀಡು
ಮೃಗರಾಜನಿಗೆ ಜನುಮ ದಿನ
ಅದು ಎಲ್ಲ ಪ್ರಾಣಿಗಳು ನಲಿವ ದಿನ
ಬಣ್ಣ ಬಣ್ಣದ ಗರಿಗಳ ತೆರೆದು
ನವಿಲು ಕುಣಿಯಿತು ಆಡಿ
ಬಣ್ಣ ಬಣ್ಣದ ಗರಿಗಳ ತೆರೆದು
ನವಿಲು ಕುಣಿಯಿತು ಆಡಿ
ರಾಜನ ನೋಡಿ ಹರುಷದಿ ಕೂಡಿ
ರಾಜನ ನೋಡಿ ಹರುಷದಿ ಕೂಡಿ
ಕೋಗಿಲೆ ಮೆರೆಯಿತು ಹಾಡಿ
ಹಾಡನು ಕೇಳಿ ಸ್ಫೂರ್ತಿಯ ತಾಳಿ
ಹಾಡನು ಕೇಳಿ ಸ್ಫೂರ್ತಿಯ ತಾಳಿ
ಕತ್ತೆಯು ಹಾಡಿತು ಜೊತೆಗೂಡಿ
ಕಾವೇರಿ ತೀರದಲ್ಲಿ ಒಂದು ಕಾಡು
ಆ ಕಾಡೊಂದು ಮೃಗಗಳ ಬೀಡು
ಮೃಗರಾಜನಿಗೆ ಜನುಮ ದಿನ
ಅದು ಎಲ್ಲ ಪ್ರಾಣಿಗಳು ನಲಿವ ದಿನ
ಆಡೋಣ ಬನ್ನಿ ಆಡೋಣ ಬನ್ನಿ ಅಪ್ಪಾಲೆ ತಿಪ್ಪಾಲೆ
ಹಾಕೋಣ ಬನ್ನಿ ಹಾಕೋಣ ಬನ್ನಿ ರಾಜಾಗೆ ಹೂಮಾಲೆ
ಕೋರುವೆವಿಂದು ದೇವರು ನಿನ್ನ ಸುಖವಾಗಿಡಲೆನುತ
ನ್ಯಾಯವ ನುಡಿದು ಕೀರುತಿ ಪಡೆದು ಬಾಳಲಿ ಎಂದೆನುತ
ನಗುನಗುತ ನಲಿನಲಿತ ಗೆಳೆಯರಿಗೆ ಸೈಎನುತ
ಸಾವಿರ ವರುಷ ಗೆಲ್ಲುತ ಹರುಷ ನೀನಿರು ಅನವರತ
Labels:
೧೯೭೨,
ಎಂ. ನರೇಂದ್ರ ಬಾಬು,
ಎಂ. ರಂಗರಾವ್,
ಎಸ್. ಜಾನಕಿ,
ಜನ್ಮ ರಹಸ್ಯ
Subscribe to:
Posts (Atom)