Showing posts with label ರಮಣ(ರೇಣುಕ). Show all posts
Showing posts with label ರಮಣ(ರೇಣುಕ). Show all posts

Saturday, October 9, 2010

ನಮ್ಮೂರ ಸಂತೇಲಿ



ಚಿತ್ರ : ಗಾಳಿ ಮಾತು
ಸಾಹಿತ್ಯ : ಚಿ.ಉದಯಶಂಕರ್
ಸಂಗೀತ : ರಾಜನ್ - ನಾಗೇಂದ್ರ
ಗಾಯಕರು : ರಮಣ(ರೇಣುಕ) ಮತ್ತು ನಾಗೇಂದ್ರ
ವರ್ಷ: ೧೯೮೧ 

ಹೇ...ಹೇ....
ಲಲ...ಲಲ...ಲಲ...

ನಮ್ಮೂರ ಸಂತೇಲಿ ಮುಸ್ಸಂಜೆ ಹೊತ್ತಲಿ
ಹಿಂದ್ ಹಿಂದೆ ಬಂದೋಳು ನೀನ್ ತಾನೇ
ನಿನ್ನ ನೋಡಿ ನಕ್ಕೋನು ನಾನ್ ತಾನೇ
ನಮ್ಮೂರ ಸಂತೇಲಿ ಮುಸ್ಸಂಜೆ ಹೊತ್ತಲಿ
ಹಿಂದ್ ಹಿಂದೆ ಬಂದೋಳು ನೀನ್ ತಾನೇ
ನಿನ್ನ ನೋಡಿ ನಕ್ಕೋನು ನಾನ್ ತಾನೇ

ನಮ್ಮೂರ ಜಾತ್ರೆಲಿ ಪೇಟೇಯ ಬೀದಿಲೀ
ಜಡೆಯನ್ನು ಎಳೆದವ ನೀನ್ ತಾನೇ
ನಿನ್ನ ಕೆನ್ನೆಗೆ ಹೊಡೆದೋಳು ನಾನ್ ತಾನೇ
ನಮ್ಮೂರ ಜಾತ್ರೆಲಿ ಪೇಟೇಯ ಬೀದಿಲೀ
ಜಡೆಯನ್ನು ಎಳೆದವ ನೀನ್ ತಾನೇ
ನಿನ್ನ ಕೆನ್ನೆಗೆ ಹೊಡೆದೋಳು ನಾನ್ ತಾನೇ

ಹೊಡೆದರೆ ನಿನ್ನಾ ಸುಮ್ಮನೆ ಬಿಡುವೆನೆ ಸುಳ್ಳೇಕೆ ಆಡ್ತಿ
ಹೊಡೆದರೆ ನಿನ್ನಾ ಸುಮ್ಮನೆ ಬಿಡುವೆನೆ ಸುಳ್ಳೇಕೆ ಆಡ್ತಿ

ಬಿದ್ದರೂ ಮೀಸೆ ಮಣ್ಣಾಗ್ಲಿಲ್ಲ ಎಂದೇಕೆ ಹೇಳ್ತಿ
ಬಿದ್ದರೂ ಮೀಸೆ ಮಣ್ಣಾಗ್ಲಿಲ್ಲ ಎಂದೇಕೆ ಹೇಳ್ತಿ

ನಮ್ಮಲಿ ಏಕೆ ಜಗಳವು ಇನ್ನೂ ನೀನೇ ನನ್ ಹೆಂಡ್ತಿ
ನಮ್ಮಲಿ ಏಕೆ ಜಗಳವು ಇನ್ನೂ ನೀನೇ ನನ್ ಹೆಂಡ್ತಿ

ನನ್ನಲಿ ಹೇಳು ಹಾಗಾದರೆ ನೀ ಸಂಬಳ ಏನ್ ತರ್ತಿ
ನನ್ನಲಿ ಹೇಳು ಹಾಗಾದರೆ ನೀ ಸಂಬಳ ಏನ್ ತರ್ತಿ

No Job...No vacancy

You....Get Out....
I don't see...I don't see...

I will see....I will see....