Showing posts with label ೧೯೮೨. Show all posts
Showing posts with label ೧೯೮೨. Show all posts
Thursday, July 7, 2011
ಒಂದು ಮಾತು... ನನಗೆ ಗೊತ್ತು
ಚಿತ್ರ : ಕೆರಳಿದ ಸಿಂಹ
ಸಾಹಿತ್ಯ : ಚಿ. ಉದಯಶಂಕರ್
ಸಂಗೀತ : ಸತ್ಯಂ
ಗಾಯನ : ಡಾ|| ರಾಜ್ ಕುಮಾರ್, ಸುಲೋಚನ
ವರ್ಷ: ೧೯೮೨
ಒಂದು ಮಾತು
ನನಗೆ ಗೊತ್ತು
ಅದಲ್ಲ
ಇನ್ನೇನು ?
ಹತ್ತಿರ ಬಂದರೆ ಕಿವಿಯಲಿ ಹೇಳುವೆ
ದಿನವೂ ಹೀಗೆಯೇ ನನ್ನ ಕರೆಯುವೆ
ಈ ದಿನ ಬೇರೆ ವಿಷಯ ತಿಳಿಸುವೆ
ಅಲ್ಲಿಗೆ ಬಂದರೆ ಸುಮ್ಮನೆ ಕೆಣಕುವೆ
ಒಂದು ಮಾತು
ನನಗೆ ಗೊತ್ತು
ಅದಲ್ಲ
ಇನ್ನೇನು ?
ಹತ್ತಿರ ಬಂದರೆ ಕಿವಿಯಲಿ ಹೇಳುವೆ
ದಿನವೂ ಹೀಗೆಯೇ ನನ್ನ ಕರೆಯುವೆ
ಸಂಜೆಯ ಕೆಂಪು ಗಾಳಿಯ ತಂಪು
ಹೊಸ ಹೊಸ ಬಯಕೆ ತಂದಾಗ
ತುಂಬದ ವಿರಹ ಬಂದರೆ ಸನಿಹ
ಸಾರ್ಥಕ ನಮ್ಮ ಅನುರಾಗ
ಮೋಹದ ಮಾತನಾಡಿ
ಕಣ್ಣಲೇ ಮೋಡಿ ಮಾಡಿ
ಈಗೇಕೆ ನನ್ನಲಿ ಆಸೆಯ ತರುವೆ
ಒಂದು ಮಾತು
ನನಗೆ ಗೊತ್ತು
ಅದಲ್ಲ
ಇನ್ನೇನು ?
ಹತ್ತಿರ ಬಂದರೆ ಕಿವಿಯಲಿ ಹೇಳುವೆ
ದಿನವೂ ಹೀಗೆಯೇ ನನ್ನ ಕರೆಯುವೆ
ತೋಳಲಿ ಹೀಗೆ ಬಳಸಿದೆ ಏಕೆ
ಎದೆ ಜಿಲ್ ಎಂದಿದೆ ನನಗೀಗ
ಮೈಯಲಿ ಮಿಂಚು ತುಂಬುವ ಸಂಚು
ಮಾಡುವೆ ಏಕೆ ನೀನೀಗ
ಯಾರೂ ಇಲ್ಲದಾಗ ಆಸೆಯು ಮೂಡಿದಾಗ
ಈ ಬಿಂಕ ಬಿಗುಮಾನ ನಿನಗೇತಕೆ
ಒಂದು ಮಾತು
ನನಗೆ ಗೊತ್ತು
ಅದಲ್ಲ
ಇನ್ನೇನು ?
ಹತ್ತಿರ ಬಂದರೆ ಕಿವಿಯಲಿ ಹೇಳುವೆ
ದಿನವೂ ಹೀಗೆಯೇ ನನ್ನ ಕರೆಯುವೆ
ಈ ದಿನ ಬೇರೆ ವಿಷಯ ತಿಳಿಸುವೆ
ಅಲ್ಲಿಗೆ ಬಂದರೆ ಸುಮ್ಮನೆ ಕೆಣಕುವೆ
Labels:
೧೯೮೨,
ಕೆರಳಿದ ಸಿಂಹ,
ಚಿ. ಉದಯಶಂಕರ್,
ಡಾ|| ರಾಜ್ ಕುಮಾರ್,
ಸತ್ಯಂ,
ಸುಲೋಚನ
ಹಾಯಾಗಿ ಕುಳಿತಿರು ನೀನು
ಚಿತ್ರ: ಹಾಲು ಜೇನು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಜಿ. ಕೆ. ವೆಂಕಟೇಶ್
ಗಾಯಕರು: ಡಾ|| ರಾಜ್ ಕುಮಾರ್, ಸರಿತಾ
ವರ್ಷ: ೧೯೮೨
ಲೇ ಲೇ..
ಏನ್ರೀ..
ಒಂದ್ ಮಾತು
ಹೇಳಿ
ಹೇಳಿದ್ರೆ ಕೇಳ್ತೀಯಾ?
ನಿಮ್ ಮಾತ್ ಯಾವತ್ ಕೇಳಿಲ್ಲ?
ಹಾಗಾದ್ರೆ, ಆ ಪಾತ್ರೆ ಅಲ್ಲಿಡು
ಹೂಂ.. ಇಟ್ಟೆ
ಬಾ ಇಲ್ಲಿ
ಹೂಂ?
ಬಾರೆ ಅಂದ್ರೆ
ಹೂಂ..
ಕೂತ್ಕೋ ಇಲ್ಲಿ ಮಂಚದ್ ಮೇಲೆ
ಏನ್ರೀ ಇದು ಇಷ್ಟೊತ್ನಲ್ಲಿ
ಅಯ್ಯಯ್ಯೋ! ಅದಕ್ಕಲ್ವೇ..
ಹಾಯಾಗಿ ಕುಳಿತಿರು ನೀನು ರಾಣಿಯ ಹಾಗೆ
ಮಹಾರಾಣಿಯ ಹಾಗೆ
ಮನೆ ಕೆಲ್ಸ ಯಾರ್ರೀ ಮಾಡೋದು ನಿಮ್ಮಾವನ?
ಆಯಾಸ ಪಡದಿರು ಇನ್ನು ಕೂಗುತ ಹೀಗೆ
ಎಲ್ಲಾ ಕೆಲಸ ಮಾಡಿ ಮುಗಿಸುವೆ
ನೀನೇ ಆಗ ಮೆಚ್ಚಿಕೊಳ್ಳುವೆ
ಪಬಬಂ ಪಬಬಂ ಪಬಬಂ
ಹಾಯಾಗಿ ಕುಳಿತಿರು ನೀನು ರಾಣಿಯ ಹಾಗೆ
ಮಹಾರಾಣಿಯ ಹಾಗೆ
ಅಯ್ಯಯ್ಯೋ ಏನ್ರೀ ಇದು ಅವತಾರ?
ಗಂಡ್ಸಾಗ್ ಹುಟ್ಟಿ ನೀವ್ ಅಡುಗೆ ಮಾಡ್ತೀರ?
ಭೀಮಸೇನ ನಳಮಹರಾಜರು ಗಂಡಸರಲ್ಲವೇ
ಭೀಮಸೇನ ನಳಮಹರಾಜರು ಗಂಡಸರಲ್ಲವೇ
ನನ್ನ ಹಾಗೆ ಮೀಸೆ ಹೊತ್ತ ಮಹನೀಯರಲ್ಲವೇ ಮಹನೀಯರಲ್ಲವೇ
ನೆನ್ನೆಯ ತನಕ ನೀನೆ ದುಡಿದೆ ಈ ಸಂಸಾರಕೆ ಜೀವ ತೇದೆ
ಈ ದಿನವಾದರೂ ನಿನ್ನ ಸೇವೆಯ ಮಾಡುವೆ ಚಿನ್ನ
ಪಬಬಂ ಪಬಬಂ ಪಬಬಂ
ಹಾಯಾಗಿ ಕುಳಿತಿರು ನೀನು ರಾಣಿಯ ಹಾಗೆ
ಮಹಾರಾಣಿಯ ಹಾಗೆ
ಆಯಾಸ ಪಡದಿರು ಇನ್ನು ಕೂಗುತ ಹೀಗೆ
ಎಲ್ಲಾ ಕೆಲಸ ಮಾಡಿ ಮುಗಿಸುವೆ
ನೀನೇ ಆಗ ಮೆಚ್ಚಿಕೊಳ್ಳುವೆ
ತರರಂ ತರರಂ ತರರಂ
ಯಾ..ಯಾಕ್ರೀ ಕಣ್ಣೀರು
ಇದು ಕಣ್ಣೀರಲ್ವೇ ಪನ್ನೀರು ಪನ್ನೀರು
ಚಿನ್ನದಂತ ಹೆಂಡತಿ ಇರಲು ಕಣ್ಣೀರೇತಕೆ?
ಚಿನ್ನದಂತ ಹೆಂಡತಿ ಇರಲು ಕಣ್ಣೀರೇತಕೆ?
ಮನಸನು ಅರಿತು ನಡೆಯುತಲಿರಲು ಚಿಂತೆಯ ಮಾತೇಕೆ
ನೀ ನಗುತಲಿರಲು ನಮ್ಮೀ ಮನೆಗೆ ಆ ಸ್ವರ್ಗವೇ ಜಾರಿದಂತೆ
ಹೆಂಡತಿ ಸೇವಕಿ ಅಲ್ಲ ಗಂಡನು ದೇವರು ಅಲ್ಲ
ಪಬಬಂ ಪಬಬಂ ಪಬಬಂ
ಹಾಯಾಗಿ ಕುಳಿತಿರು ನೀನು
ರಾಣಿಯ ಹಾಗೆ ಮಹಾರಾಣಿಯ ಹಾಗೆ
ಆಯಾಸ ಪಡದಿರು ಇನ್ನು ಕೂಗುತ ಹೀಗೆ
ಎಲ್ಲಾ ಕೆಲಸ ಮಾಡಿ ಮುಗಿಸುವೆ
ನೀನೇ ಆಗ ಮೆಚ್ಚಿಕೊಳ್ಳುವೆ
ಪಬಬಂ ಪಬಬಂ ಪಬಬಂ
Labels:
೧೯೮೨,
ಚಿ. ಉದಯಶಂಕರ್,
ಜಿ. ಕೆ. ವೆಂಕಟೇಶ್,
ಡಾ|| ರಾಜ್ ಕುಮಾರ್,
ಸರಿತಾ,
ಹಾಲು ಜೇನು
Monday, June 6, 2011
ಚಂದಿರ ತಂದ ಹುಣ್ಣಿಮೆ ರಾತ್ರಿ
ಚಿತ್ರ: ಚಲಿಸುವ ಮೋಡಗಳು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ : ರಾಜನ್-ನಾಗೇಂದ್ರ
ಗಾಯಕರು : ಡಾ|| ರಾಜ್ ಕುಮಾರ್, ಎಸ್. ಜಾನಕಿ
ವರ್ಷ: ೧೯೮೨
ಚಂದಿರ ತಂದ ಹುಣ್ಣಿಮೆ ರಾತ್ರಿ ಗಾಳಿಯು ತಂದ ತಣ್ಣನೆ ರಾತ್ರಿ
ಹಾಯಾಗಿ ನಾ ಮಲಗಿರಲು ಆ ದಿಂಬು ಹಾಸಿಗೆ ನನ್ನ ನೂಕಿತು
ಈ ನನ್ನ ನಲ್ಲನ ತೂಗೆಂದಿತು
ಆ ದಿಂಬು ಹಾಸಿಗೆ ನನ್ನ ನೂಕಿತು ಈ ನನ್ನ ನಲ್ಲನ ತೂಗೆಂದಿತು
ಚಂದಿರ ತಂದ ಹುಣ್ಣಿಮೆ ರಾತ್ರಿ ಗಾಳಿಯು ತಂದ ತಣ್ಣನೆ ರಾತ್ರಿ
ಹಾಯಾಗಿ ನಾ ಮಲಗಿರಲು ಈ ನನ್ನ ಮಂಚವು ಮಾತಾಡಿತು
ನಿನ್ನನ್ನು ಆಚೆಗೆ ನೂಕೆಂದಿತು
ಈ ನನ್ನ ಮಂಚವು ಮಾತಾಡಿತು ನಿನ್ನನ್ನು ಆಚೆಗೆ ನೂಕೆಂದಿತು
ಏನು ತೊಂದರೆ ಅಲ್ಲಿ ಬಂದರೆ ಸೇವೆ ಮಾಡುವೆನು
ಹೂವನು ಹಾಸಿ ನಿಮ್ಮ ಮಲಗಿಸಿ ಲಾಲಿ ಹಾಡುವೆನು
ಮೈಯ್ಯ ಮುಟ್ಟದೆ ಕೈಯ ಎಳೆಯದೆ ದೂರ ನಿಲ್ಲುವೆಯ
ನನ್ನ ನೆಮ್ಮದಿ ಹಾಳು ಮಾಡದೆ ಹೊರಗೆ ಹೋಗುವೆಯ
ಭಾರಿ ಬ್ರಹ್ಮಚಾರಿ ನೀನು ಬಲ್ಲೆ ಎಲ್ಲ ಹೆಣ್ಣೇ ನಿನ್ನ ಆರೋಗ್ಯ ಸರಿಯಾಗಿಲ್ಲ
ಪ್ರೀತಿಯೆಂದರೆ ಗೊತ್ತೆ ಇಲ್ಲ ನನಗೆ ಪ್ರೀತಿಯೆ ಬೇಕಾಗಿಲ್ಲ
ಬೇಡವೆಂದರು ನಾ ಬಿಡುವುದಿಲ್ಲ
ಅಯ್ಯೊ .. ಚಂದಿರ ತಂದ ಹುಣ್ಣಿಮೆ ರಾತ್ರಿ ಗಾಳಿಯು ತಂದ ತಣ್ಣನೆ ರಾತ್ರಿ
ಹಾಯಾಗಿ ನಾ ಮಲಗಿರಲು ಈ ನನ್ನ ಮಂಚವು ಮಾತಾಡಿತು
ನಿನ್ನನ್ನು ಆಚೆಗೆ ನೂಕೆಂದಿತು
ಆ ದಿಂಬು ಹಾಸಿಗೆ ನನ್ನ ನೂಕಿತು ಈ ನನ್ನ ನಲ್ಲನ ತೂಗೆಂದಿತು
ಅತ್ತೆ ಕಂಡರೆ ಮಾವ ಬಂದರೆ ಮಾನ ಹೋಗುವುದು
ಅಪ್ಪನು ರೇಗಿ ಗದರಿಸಿದಾಗ ಎನು ಹೇಳುವುದು
ಏಕೆ ಹೆದರುವೆ ಕದವ ಹಾಕುವೆ ಏನೂ ಕೇಳಿಸದು
ಸದ್ದು ಮಾಡದೆ ದೀಪ ಆರಿಸು ಏನೂ ಕಾಣಿಸದು
ಅಯ್ಯೋ ನಿನ್ನಾ ನಿನ್ನ ಹೆಣ್ಣು ಆಂದೋರಿಗೆ ಬುದ್ಧಿ ಇಲ್ಲ ಏನೇ ಹೇಳು ನಿನ್ನ ಬಿಟ್ಟು ಬಾಳೋದಿಲ್ಲ
ಕೋಪ ಬಂದರೆ ಸುಮ್ಮನಿರಲ್ಲ ಆಗಲೇ ನೀನು ಚೆನ್ನ ನಲ್ಲ
ಅಯ್ಯೋ ಎನು ಮಾಡಲಿ ಆ ದೇವರೆ ಬಲ್ಲ
ಚಂದಿರ ತಂದ ಹುಣ್ಣಿಮೆ ರಾತ್ರಿ ಗಾಳಿಯು ತಂದ ತಣ್ಣನೆ ರಾತ್ರಿ
ಹಾಯಾಗಿ ನಾ ಮಲಗಿರಲು ಆ ದಿಂಬು ಹಾಸಿಗೆ ನನ್ನ ನೂಕಿತು
ಈ ನನ್ನ ನಲ್ಲನ ತೂಗೆಂದಿತು
ಈ ನನ್ನ ಮಂಚವು ಎನೆಂದಿತು ನಿನ್ನನ್ನು ಆಚೆಗೆ ನೂಕೆಂದಿತು
Labels:
೧೯೮೨,
ಎಸ್. ಜಾನಕಿ,
ಚಲಿಸುವ ಮೋಡಗಳು,
ಚಿ. ಉದಯಶಂಕರ್,
ಡಾ|| ರಾಜ್ ಕುಮಾರ್,
ರಾಜನ್-ನಾಗೇಂದ್ರ
Thursday, June 2, 2011
ಈ ಗುಲಾಬಿಯು ನಿನಗಾಗಿ
ಚಿತ್ರ: ಮುಳ್ಳಿನ ಗುಲಾಬಿ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಸತ್ಯಂ
ಗಾಯನ: ಎಸ್. ಪಿ. ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೨
ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ
ನನ್ನೀ ಕಣ್ಣಲಿ ಕಾತರವೇನು ನಿನ್ನನು ಕಾಣುವ ಆತುರವೇನು
ನನ್ನೀ ಕಣ್ಣಲಿ ಕಾತರವೇನು ನಿನ್ನನು ಕಾಣುವ ಆತುರವೇನು
ಆತುರ ತರುವ ವೇದನೆ ಏನು
ಆತುರ ತರುವ ವೇದನೆ ಏನು ಜೀವದ ಜೀವವು ಪ್ರಿಯತಮೆ ನೀನು
ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ
ನೀರನು ತೊರೆದರೆ ಕಮಲಕೆ ಸಾವು ಹೂವನು ಮರೆತರೆ ದುಂಬಿಗೆ ಸಾವು
ನೀರನು ತೊರೆದರೆ ಕಮಲಕೆ ಸಾವು ಹೂವನು ಮರೆತರೆ ದುಂಬಿಗೆ ಸಾವು
ಕಾಣದೆ ಹೋದರೆ ಅರೆಕ್ಷಣ ನಿನ್ನ
ಕಾಣದೆ ಹೋದರೆ ಅರೆಕ್ಷಣ ನಿನ್ನ ಮರುಕ್ಷಣ ಪ್ರಿಯತಮೆ ನನ್ನ ಸಾವು
ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಸತ್ಯಂ
ಗಾಯನ: ಎಸ್. ಪಿ. ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೨
ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ
ನನ್ನೀ ಕಣ್ಣಲಿ ಕಾತರವೇನು ನಿನ್ನನು ಕಾಣುವ ಆತುರವೇನು
ನನ್ನೀ ಕಣ್ಣಲಿ ಕಾತರವೇನು ನಿನ್ನನು ಕಾಣುವ ಆತುರವೇನು
ಆತುರ ತರುವ ವೇದನೆ ಏನು
ಆತುರ ತರುವ ವೇದನೆ ಏನು ಜೀವದ ಜೀವವು ಪ್ರಿಯತಮೆ ನೀನು
ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ
ನೀರನು ತೊರೆದರೆ ಕಮಲಕೆ ಸಾವು ಹೂವನು ಮರೆತರೆ ದುಂಬಿಗೆ ಸಾವು
ನೀರನು ತೊರೆದರೆ ಕಮಲಕೆ ಸಾವು ಹೂವನು ಮರೆತರೆ ದುಂಬಿಗೆ ಸಾವು
ಕಾಣದೆ ಹೋದರೆ ಅರೆಕ್ಷಣ ನಿನ್ನ
ಕಾಣದೆ ಹೋದರೆ ಅರೆಕ್ಷಣ ನಿನ್ನ ಮರುಕ್ಷಣ ಪ್ರಿಯತಮೆ ನನ್ನ ಸಾವು
ಈ ಗುಲಾಬಿಯು ನಿನಗಾಗಿ ಇದು ಚೆಲ್ಲುವ ಪರಿಮಳ ನಿನಗಾಗಿ
ಈ ಹೂವಿನಂದ ಪ್ರೇಯಸಿ ನಿನಗಾಗಿ ಕೇಳೇ ಓ ರತೀ
ನಿನಗಾಗಿ ಕೇಳೇ ಓ ರತೀ
Wednesday, June 1, 2011
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಚಿತ್ರ: ಮರೆಯಲಾಗದ ಕಥೆ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಉಪೇಂದ್ರಕುಮಾರ್
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ರಮಣಿ
ವರ್ಷ: ೧೯೮೨
ಬರೆಯುವೆ ನಿನಗಾಗಿ
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
ಹುಣ್ಣಿಮೆಯ ದೀಪದಲ್ಲಿ ತಣ್ಣನೆಯ ರಾತ್ರಿಯಲ್ಲಿ
ಸಂಪಿಗೆಯ ತಂಪಿನಲ್ಲಿ ಇಂಪಾದ ರಾಗದಲಿ
ನಾ ಬರೆಯುವೆ
ಅರಗಿಣಿಯ ಭಾಷೆಯಲ್ಲಿ ಕೋಗಿಲೆಯ ರಾಗದಲ್ಲಿ
ಹಂಸನಡೆ ತಾಳದಲ್ಲಿ ಮುತ್ತಂಥ ಮಾತಿನಲಿ
ಹೊಸ ಕವಿತೆಯ.. ಓ ಗೆಳತಿ...
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
ಹೂ ಬನದಿ ಆಯ್ದು ತಂದ ಮೊಗ್ಗಾದ ಮಲ್ಲಿಗೆಯಿಂದ
ಸವಿಜೇನ ಹನಿಹನಿಯಿಂದ ಪ್ರಣಯದ ಆನಂದದಿಂದ
ನಾ ಬರೆಯುವೆ
ನನ್ನಂತರಾಳದಿಂದ ಪುಟಿದೇಳೋ ಭಾವದಿಂದ
ಬಯಕೆಗಳ ಭಾರದಿಂದ ಕಣ್ಣುಗಳ ಮಿಂಚಿನಿಂದ
ಹೊಸ ಕವಿತೆಯ.. ಓ ಗೆಳತಿ...
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಉಪೇಂದ್ರಕುಮಾರ್
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ, ರಮಣಿ
ವರ್ಷ: ೧೯೮೨
ಬರೆಯುವೆ ನಿನಗಾಗಿ
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
ಹುಣ್ಣಿಮೆಯ ದೀಪದಲ್ಲಿ ತಣ್ಣನೆಯ ರಾತ್ರಿಯಲ್ಲಿ
ಸಂಪಿಗೆಯ ತಂಪಿನಲ್ಲಿ ಇಂಪಾದ ರಾಗದಲಿ
ನಾ ಬರೆಯುವೆ
ಅರಗಿಣಿಯ ಭಾಷೆಯಲ್ಲಿ ಕೋಗಿಲೆಯ ರಾಗದಲ್ಲಿ
ಹಂಸನಡೆ ತಾಳದಲ್ಲಿ ಮುತ್ತಂಥ ಮಾತಿನಲಿ
ಹೊಸ ಕವಿತೆಯ.. ಓ ಗೆಳತಿ...
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
ಹೂ ಬನದಿ ಆಯ್ದು ತಂದ ಮೊಗ್ಗಾದ ಮಲ್ಲಿಗೆಯಿಂದ
ಸವಿಜೇನ ಹನಿಹನಿಯಿಂದ ಪ್ರಣಯದ ಆನಂದದಿಂದ
ನಾ ಬರೆಯುವೆ
ನನ್ನಂತರಾಳದಿಂದ ಪುಟಿದೇಳೋ ಭಾವದಿಂದ
ಬಯಕೆಗಳ ಭಾರದಿಂದ ಕಣ್ಣುಗಳ ಮಿಂಚಿನಿಂದ
ಹೊಸ ಕವಿತೆಯ.. ಓ ಗೆಳತಿ...
ಬರೆಯುವೆ ನಿನಗಾಗಿ ಹೃದಯದಿ ಹಿತವಾಗಿ
ಪ್ರಣಯದ ಸಂಕೇತವಾಗಿ ಒಲವಿಂದ ಪ್ರೇಮಗೀತೆ
Labels:
೧೯೮೨,
SPB,
ಉಪೇಂದ್ರ ಕುಮಾರ್,
ಚಿ. ಉದಯಶಂಕರ್,
ಮರೆಯಲಾಗದ ಕಥೆ,
ರಮಣಿ
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಚಿತ್ರ: ಸಾಹಸ ಸಿಂಹ
ಸಾಹಿತ್ಯ: ಅರ್.ಎನ್.ಜಯಗೋಪಾಲ್
ಸಂಗೀತ: ಸತ್ಯಂ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೨
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ನಿನಗಾಗಿ ಅರಸಿ ಬಂದೆ ಹೇ...ನಿನಗಾಗಿ ಅರಸಿ ಬಂದೆ
ನೀ ಎಲ್ಲೋ ಅಲ್ಲೇ ನಾನು
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಕನಸಲ್ಲೂ ನಿನ್ನ ರೂಪ ಈ ಮನದಲ್ಲಿ ತರಲು ತಾಪ
ಕಣ್ಣಲ್ಲಿ ಮುಚ್ಚಿ ನಿನ್ನಾ ನಾ ಕರೆದೊಯ್ವ ಆಸೆ ಚಿನ್ನಾ
ನಗುವೆಂಬ ಬಲೆಯ ಬೀಸಿ ನಾ ನುಡಿಯಲ್ಲಿ ಜೇನಾ ಸೂಸಿ
ಸೆರೆಹಿಡಿವೆ ಬಿಡದೆ ನಿನ್ನಾ....
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಮಿಂಚಂತೆ ಸುಳಿದು ನೀನು ಮರೆಯಾಗಿ ಹೋದರೇನು
ಸುಳಿವನ್ನು ತಿಳಿಯಬಲ್ಲ ಹೊಸ ಮೋಡಿ ಬಲ್ಲೆ ನಾನು
ಬಾಳಲ್ಲಿ ಬಿಡಿಸದಂಥ ಎಂದೆಂದೂ ಮುರಿಯದಂಥ
ಬಂಧನದೇ ಹಿಡಿವೆ ನಿನ್ನ...
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ನಿನಗಾಗಿ ಅರಸಿ ಬಂದೆ ಹೇ...ನಿನಗಾಗಿ ಅರಸಿ ಬಂದೆ
ನೀ ಎಲ್ಲೋ ಅಲ್ಲೇ ನಾನು
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಸಾಹಿತ್ಯ: ಅರ್.ಎನ್.ಜಯಗೋಪಾಲ್
ಸಂಗೀತ: ಸತ್ಯಂ
ಗಾಯಕರು: ಎಸ್.ಪಿ.ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೨
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ನಿನಗಾಗಿ ಅರಸಿ ಬಂದೆ ಹೇ...ನಿನಗಾಗಿ ಅರಸಿ ಬಂದೆ
ನೀ ಎಲ್ಲೋ ಅಲ್ಲೇ ನಾನು
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಕನಸಲ್ಲೂ ನಿನ್ನ ರೂಪ ಈ ಮನದಲ್ಲಿ ತರಲು ತಾಪ
ಕಣ್ಣಲ್ಲಿ ಮುಚ್ಚಿ ನಿನ್ನಾ ನಾ ಕರೆದೊಯ್ವ ಆಸೆ ಚಿನ್ನಾ
ನಗುವೆಂಬ ಬಲೆಯ ಬೀಸಿ ನಾ ನುಡಿಯಲ್ಲಿ ಜೇನಾ ಸೂಸಿ
ಸೆರೆಹಿಡಿವೆ ಬಿಡದೆ ನಿನ್ನಾ....
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಮಿಂಚಂತೆ ಸುಳಿದು ನೀನು ಮರೆಯಾಗಿ ಹೋದರೇನು
ಸುಳಿವನ್ನು ತಿಳಿಯಬಲ್ಲ ಹೊಸ ಮೋಡಿ ಬಲ್ಲೆ ನಾನು
ಬಾಳಲ್ಲಿ ಬಿಡಿಸದಂಥ ಎಂದೆಂದೂ ಮುರಿಯದಂಥ
ಬಂಧನದೇ ಹಿಡಿವೆ ನಿನ್ನ...
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ನಿನಗಾಗಿ ಅರಸಿ ಬಂದೆ ಹೇ...ನಿನಗಾಗಿ ಅರಸಿ ಬಂದೆ
ನೀ ಎಲ್ಲೋ ಅಲ್ಲೇ ನಾನು
ಮರೆಯದಾ ನೆನಪನು ಎದೆಯಲ್ಲಿ ತಂದೆ ನೀನು
ಹೂವಾ ನೋಡು ಎಂಥ ಅಂದವಾಗಿದೆ
ಚಿತ್ರ : ಬಾಡದ ಹೂ
ಸಂಗೀತ : ಅಶ್ವತ್ಥ್-ವೈದಿ
ಸಾಹಿತ್ಯ : ಚಿ.ಉದಯಶಂಕರ್
ಗಾಯನ : ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್.ಜಾನಕಿ ಮತ್ತು ಕೋರಸ್
ವರ್ಷ: ೧೯೮೨
ಹೂವ ನೋಡು
ಹೂವಾ ನೋಡು ಎಂಥ ಅಂದವಾಗಿದೆ ಹೂವಾ ನೋಡು ಎಂಥ ಅಂದವಾಗಿದೆ
ಆ ಬಣ್ಣ ಬಣ್ಣ ಹೇಗೆ ನಮ್ಮ ಕಣ್ಣ ತುಂಬಿದೆ
ಆಮೇಲೆ
ತಂಗಾಳಿಯಲ್ಲಿ ಕಂಪನ್ನು ಚೆಲ್ಲಾಡಿದೆ ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ಬಳ್ಳೀ ನೋಡು ಬಳ್ಳಿ ನೋಡು ಎಂಥ ಅಂದವಾಗಿದೆ
ಹೌದು ಹೌದು
ಬಳ್ಳಿ ನೋಡು ಎಂಥ ಅಂದವಾಗಿದೆ ಆ ಮರವ ಹೇಗೆ ಸುತ್ತಿ ಸುತ್ತಿ ಮೇಲೆ ಬಂದಿದೆ
ಗುರು ಫೈನ್
ಈ ಪ್ರೀತಿ ಕಂಡು ಮನಸಿಂದು ಬೆರಗಾಗಿದೆ ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಆಗಸವೆಲ್ಲೋ ಭೂಮಿಯು ಎಲ್ಲೋ ಯಾರು ಬಿಡಿಸದ ಅನುಬಂಧ
ಯಾರು ಬಿಡಿಸದ ಅನುಬಂಧ
ಕಡಲಿನ ನೀರನು ಹೀರಿ ಮೇಲೆ ಕೊಡುವುದು ಮಳೆಯ ಮುಗಿಲಿಂದ
ಕೊಡುವುದು ಮಳೆಯ ಮುಗಿಲಿಂದ
ಹನಿಹನಿ ನೀರು ಸೇರಿ ಸೇರಿ ಹನಿಹನಿ ನೀರು ಸೇರಿ ಸೇರಿ
ನದಿಯಾಗಿ...
ನದಿಯಾಗಿ ಹರಿದಾಗ ತಾನೇನೆ ಅಂದವೆಲ್ಲ
ಹೂವಾ ನೋಡು ಎಂಥ ಅಂದವಾಗಿದೆ ಆ ಬಣ್ಣ ಬಣ್ಣ ಹೇಗೆ ನಮ್ಮ ಕಣ್ಣ ತುಂಬಿದೆ
ತಂಗಾಳಿಯಲ್ಲಿ ಕಂಪನ್ನು ಚೆಲ್ಲಾಡಿದೆ ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ಮಾನವ ಜೀವಿ ಒಂಟಿಯಲ್ಲ ಸ್ನೇಹವ ಮರೆತರೆ ಹಿತವಿಲ್ಲ
ಸ್ನೇಹವ ಮರೆತರೆ ಹಿತವಿಲ್ಲ
ಸಾವಿರ ವರುಷ ಬಾಳುವುದಿಲ್ಲ ಪ್ರೀತಿಯ ಅರಿಯದೆ ಸುಖವಿಲ್ಲ
ಪ್ರೀತಿಯ ಅರಿಯದೆ ಸುಖವಿಲ್ಲ
ಸರಸದಿ ಸೇರಿ ಬಾಳಿದಾಗ ಸರಸದಿ ಸೇರಿ ಬಾಳಿದಾಗ
ಆನಂದಾ...
ಆನಂದ ನಮಗಾಗ ಈ ಮಾತು ಸುಳ್ಳಲ್ಲ
ಬಳ್ಳಿ ನೋಡು ಎಂಥ ಅಂದವಾಗಿದೆ ಆ ಮರವ ಹೇಗೆ ಸುತ್ತಿ ಸುತ್ತಿ ಮೇಲೆ ಬಂದಿದೆ
ಈ ಪ್ರೀತಿ ಕಂಡು ಮನಸಿಂದು ಬೆರಗಾಗಿದೆ ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಸಂಗೀತ : ಅಶ್ವತ್ಥ್-ವೈದಿ
ಸಾಹಿತ್ಯ : ಚಿ.ಉದಯಶಂಕರ್
ಗಾಯನ : ಎಸ್.ಪಿ.ಬಾಲಸುಬ್ರಹ್ಮಣ್ಯಂ, ಎಸ್.ಜಾನಕಿ ಮತ್ತು ಕೋರಸ್
ವರ್ಷ: ೧೯೮೨
ಹೂವ ನೋಡು
ಹೂವಾ ನೋಡು ಎಂಥ ಅಂದವಾಗಿದೆ ಹೂವಾ ನೋಡು ಎಂಥ ಅಂದವಾಗಿದೆ
ಆ ಬಣ್ಣ ಬಣ್ಣ ಹೇಗೆ ನಮ್ಮ ಕಣ್ಣ ತುಂಬಿದೆ
ಆಮೇಲೆ
ತಂಗಾಳಿಯಲ್ಲಿ ಕಂಪನ್ನು ಚೆಲ್ಲಾಡಿದೆ ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ಬಳ್ಳೀ ನೋಡು ಬಳ್ಳಿ ನೋಡು ಎಂಥ ಅಂದವಾಗಿದೆ
ಹೌದು ಹೌದು
ಬಳ್ಳಿ ನೋಡು ಎಂಥ ಅಂದವಾಗಿದೆ ಆ ಮರವ ಹೇಗೆ ಸುತ್ತಿ ಸುತ್ತಿ ಮೇಲೆ ಬಂದಿದೆ
ಗುರು ಫೈನ್
ಈ ಪ್ರೀತಿ ಕಂಡು ಮನಸಿಂದು ಬೆರಗಾಗಿದೆ ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಆಗಸವೆಲ್ಲೋ ಭೂಮಿಯು ಎಲ್ಲೋ ಯಾರು ಬಿಡಿಸದ ಅನುಬಂಧ
ಯಾರು ಬಿಡಿಸದ ಅನುಬಂಧ
ಕಡಲಿನ ನೀರನು ಹೀರಿ ಮೇಲೆ ಕೊಡುವುದು ಮಳೆಯ ಮುಗಿಲಿಂದ
ಕೊಡುವುದು ಮಳೆಯ ಮುಗಿಲಿಂದ
ಹನಿಹನಿ ನೀರು ಸೇರಿ ಸೇರಿ ಹನಿಹನಿ ನೀರು ಸೇರಿ ಸೇರಿ
ನದಿಯಾಗಿ...
ನದಿಯಾಗಿ ಹರಿದಾಗ ತಾನೇನೆ ಅಂದವೆಲ್ಲ
ಹೂವಾ ನೋಡು ಎಂಥ ಅಂದವಾಗಿದೆ ಆ ಬಣ್ಣ ಬಣ್ಣ ಹೇಗೆ ನಮ್ಮ ಕಣ್ಣ ತುಂಬಿದೆ
ತಂಗಾಳಿಯಲ್ಲಿ ಕಂಪನ್ನು ಚೆಲ್ಲಾಡಿದೆ ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ದುಂಬಿ ಬಂದಿದೆ ನೋಡು ಘುಂ ಘುಂ ಎಂದಿದೆ
ಮಾನವ ಜೀವಿ ಒಂಟಿಯಲ್ಲ ಸ್ನೇಹವ ಮರೆತರೆ ಹಿತವಿಲ್ಲ
ಸ್ನೇಹವ ಮರೆತರೆ ಹಿತವಿಲ್ಲ
ಸಾವಿರ ವರುಷ ಬಾಳುವುದಿಲ್ಲ ಪ್ರೀತಿಯ ಅರಿಯದೆ ಸುಖವಿಲ್ಲ
ಪ್ರೀತಿಯ ಅರಿಯದೆ ಸುಖವಿಲ್ಲ
ಸರಸದಿ ಸೇರಿ ಬಾಳಿದಾಗ ಸರಸದಿ ಸೇರಿ ಬಾಳಿದಾಗ
ಆನಂದಾ...
ಆನಂದ ನಮಗಾಗ ಈ ಮಾತು ಸುಳ್ಳಲ್ಲ
ಬಳ್ಳಿ ನೋಡು ಎಂಥ ಅಂದವಾಗಿದೆ ಆ ಮರವ ಹೇಗೆ ಸುತ್ತಿ ಸುತ್ತಿ ಮೇಲೆ ಬಂದಿದೆ
ಈ ಪ್ರೀತಿ ಕಂಡು ಮನಸಿಂದು ಬೆರಗಾಗಿದೆ ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು
ಎಂಥ ಸ್ನೇಹವು ಆಹಾ ಎಂಥ ಪ್ರೇಮವು ಎಂಥ ಸ್ನೇಹವು ಆಹಾ ಎಂಥ ಪ್ರೇಮವು
Labels:
೧೯೮೨,
SPB,
ಅಶ್ವಥ್-ವೈದಿ,
ಎಸ್. ಜಾನಕಿ,
ಚಿ. ಉದಯಶಂಕರ್,
ಬಾಡದ ಹೂ
Friday, February 25, 2011
ಹೊಸ ಬೆಳಕು ಮೂಡುತಿದೆ
ಚಿತ್ರ: ಹೊಸ ಬೆಳಕು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಎಂ. ರಂಗರಾವ್
ಗಾಯಕರು: ಡಾ|| ರಾಜ್ ಕುಮಾರ್
ವರ್ಷ: ೧೯೮೨
ಹೊಸ ಬೆಳಕು ಮೂಡುತಿದೆ ಬಂಗಾರದ ರಥವೇರುತ
ಆಕಾಶದಿ ಓಡಾಡುತ ಅತ್ತಾ-ಇತ್ತಾ ಸುತ್ತಾ-ಮುತ್ತಾ ಚೆಲ್ಲಿದಾ
ಕಾಂತಿಯಾ.. ರವಿ ಕಾಂತಿಯಾ....
ಬಳ್ಳಿಯಲ್ಲಿ ಮೊಗ್ಗು ಹಿಗ್ಗಿ ನಗುತಲಿದೆ ತಣ್ಣನೆ ಗಾಳಿ ಪರಿಮಳ ಹೀರಿ
ಅಲ್ಲಿ-ಇಲ್ಲಿ ಹೂವ ಕಂಪ ಹರಡುತಲಿದೆ
ಬಳ್ಳಿಯಲ್ಲಿ ಮೊಗ್ಗು ಹಿಗ್ಗಿ ನಗುತಲಿದೆ ತಣ್ಣನೆ ಗಾಳಿ ಪರಿಮಳ ಹೀರಿ
ಅಲ್ಲಿ-ಇಲ್ಲಿ ಹೂವ ಕಂಪ ಹರಡುತಲಿದೆ
ಹಕ್ಕಿ ಮುಗಿಲನ್ನು ನೋಡಿ ಬೆಳಕು ಬಂತೆಂದು ಹಾಡಿ
ಹಕ್ಕಿ ಮುಗಿಲನ್ನು ನೋಡಿ ಬೆಳಕು ಬಂತೆಂದು ಹಾಡಿ
ರೆಕ್ಕೆ ಬಿಚ್ಚಿ ಮೇಲೆ ಚಿಮ್ಮಿ ಬಾನಿಗೆ.. ಹಾರಿದೆ...
ಹೊಸ ಬೆಳಕು ಮೂಡುತಿದೆ
ಬೆಟ್ಟದಿಂದ ನೀರು ಜಾರಿ ಧುಮುಕುತಿದೆ ಸಾಗರ ಸೇರೊ ಆಸೆಯ ತೋರಿ
ಗಾಳಿಯಂತೆ ವೇಗವಾಗಿ ಹರಿಯುತಲಿದೆ
ಬೆಟ್ಟದಿಂದ ನೀರು ಜಾರಿ ಧುಮುಕುತಿದೆ ಸಾಗರ ಸೇರೊ ಆಸೆಯ ತೋರಿ
ಗಾಳಿಯಂತೆ ವೇಗವಾಗಿ ಹರಿಯುತಲಿದೆ
ಬೆಳ್ಳಿ ಬೆಳಕನ್ನು ನೋಡಿ ಮಂಜು ಮರೆಯಾಗಿ ಓಡಿ
ಬೆಳ್ಳಿ ಬೆಳಕನ್ನು ನೋಡಿ ಮಂಜು ಮರೆಯಾಗಿ ಓಡಿ
ಎಲೆಯ ಮರೆಯ ಸೇರಿ ನಲಿವ ಕೋಗಿಲೆ.. ಹಾಡಿದೆ..
ಹೊಸ ಬೆಳಕು ಮೂಡುತಿದೆ ಬಂಗಾರದ ರಥವೇರುತ
ಆಕಾಶದಿ ಓಡಾಡುತ ಅತ್ತಾ-ಇತ್ತಾ ಸುತ್ತಾ-ಮುತ್ತಾ ಚೆಲ್ಲಿದಾ..
ಕಾಂತಿಯಾ.. ರವಿ ಕಾಂತಿಯಾ...
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಎಂ. ರಂಗರಾವ್
ಗಾಯಕರು: ಡಾ|| ರಾಜ್ ಕುಮಾರ್
ವರ್ಷ: ೧೯೮೨
ಹೊಸ ಬೆಳಕು ಮೂಡುತಿದೆ ಬಂಗಾರದ ರಥವೇರುತ
ಆಕಾಶದಿ ಓಡಾಡುತ ಅತ್ತಾ-ಇತ್ತಾ ಸುತ್ತಾ-ಮುತ್ತಾ ಚೆಲ್ಲಿದಾ
ಕಾಂತಿಯಾ.. ರವಿ ಕಾಂತಿಯಾ....
ಬಳ್ಳಿಯಲ್ಲಿ ಮೊಗ್ಗು ಹಿಗ್ಗಿ ನಗುತಲಿದೆ ತಣ್ಣನೆ ಗಾಳಿ ಪರಿಮಳ ಹೀರಿ
ಅಲ್ಲಿ-ಇಲ್ಲಿ ಹೂವ ಕಂಪ ಹರಡುತಲಿದೆ
ಬಳ್ಳಿಯಲ್ಲಿ ಮೊಗ್ಗು ಹಿಗ್ಗಿ ನಗುತಲಿದೆ ತಣ್ಣನೆ ಗಾಳಿ ಪರಿಮಳ ಹೀರಿ
ಅಲ್ಲಿ-ಇಲ್ಲಿ ಹೂವ ಕಂಪ ಹರಡುತಲಿದೆ
ಹಕ್ಕಿ ಮುಗಿಲನ್ನು ನೋಡಿ ಬೆಳಕು ಬಂತೆಂದು ಹಾಡಿ
ಹಕ್ಕಿ ಮುಗಿಲನ್ನು ನೋಡಿ ಬೆಳಕು ಬಂತೆಂದು ಹಾಡಿ
ರೆಕ್ಕೆ ಬಿಚ್ಚಿ ಮೇಲೆ ಚಿಮ್ಮಿ ಬಾನಿಗೆ.. ಹಾರಿದೆ...
ಹೊಸ ಬೆಳಕು ಮೂಡುತಿದೆ
ಬೆಟ್ಟದಿಂದ ನೀರು ಜಾರಿ ಧುಮುಕುತಿದೆ ಸಾಗರ ಸೇರೊ ಆಸೆಯ ತೋರಿ
ಗಾಳಿಯಂತೆ ವೇಗವಾಗಿ ಹರಿಯುತಲಿದೆ
ಬೆಟ್ಟದಿಂದ ನೀರು ಜಾರಿ ಧುಮುಕುತಿದೆ ಸಾಗರ ಸೇರೊ ಆಸೆಯ ತೋರಿ
ಗಾಳಿಯಂತೆ ವೇಗವಾಗಿ ಹರಿಯುತಲಿದೆ
ಬೆಳ್ಳಿ ಬೆಳಕನ್ನು ನೋಡಿ ಮಂಜು ಮರೆಯಾಗಿ ಓಡಿ
ಬೆಳ್ಳಿ ಬೆಳಕನ್ನು ನೋಡಿ ಮಂಜು ಮರೆಯಾಗಿ ಓಡಿ
ಎಲೆಯ ಮರೆಯ ಸೇರಿ ನಲಿವ ಕೋಗಿಲೆ.. ಹಾಡಿದೆ..
ಹೊಸ ಬೆಳಕು ಮೂಡುತಿದೆ ಬಂಗಾರದ ರಥವೇರುತ
ಆಕಾಶದಿ ಓಡಾಡುತ ಅತ್ತಾ-ಇತ್ತಾ ಸುತ್ತಾ-ಮುತ್ತಾ ಚೆಲ್ಲಿದಾ..
ಕಾಂತಿಯಾ.. ರವಿ ಕಾಂತಿಯಾ...
Labels:
೧೯೮೨,
ಎಂ. ರಂಗರಾವ್,
ಚಿ. ಉದಯಶಂಕರ್,
ಡಾ|| ರಾಜ್ ಕುಮಾರ್,
ಹೊಸಬೆಳಕು
Friday, November 12, 2010
ನೀ ಇರಲು ಜೊತೆಯಲ್ಲಿ
ಚಿತ್ರ: ಗುಣ ನೋಡಿ ಹೆಣ್ಣು ಕೊಡು
ಸಾಹಿತ್ಯ: ಆರ್.ಎನ್. ಜಯಗೋಪಾಲ್
ಸಂಗೀತ: ಎಂ. ರಂಗರಾವ್
ಗಾಯನ: ಎಸ್.ಪಿ.ಬಾಲಸುಬ್ರಮಣ್ಯಂ, ಎಸ್. ಜಾನಕಿ
ವರ್ಷ: ೧೯೮೨
ನೀ ಇರಲು ಜೊತೆಯಲ್ಲಿ ಬಾಳೆಲ್ಲ ಹಸಿರಾದಂತೆ
ನೀ ಇರಲು ಜೊತೆಯಲ್ಲಿ ಬಾಳೆಲ್ಲ ಹಸಿರಾದಂತೆ
ನಗುತ ನೀ ಕರೆದರೆ
ನಗುತ ನೀ ಕರೆದರೆ ಮನದೆ ಸಂತೋಷ ಹಾಡಾದಂತೆ
ನೀ ಇರಲು ಜೊತೆಯಲ್ಲಿ ಬಾಳೆಲ್ಲ ಹಸಿರಾದಂತೆ
ಮಾತಲ್ಲಿ ಏನೊ ಹೊಸತನ ಮಗುವನ್ನು ಹೋಲೊ ಹೂಮನ
ರಸಕಾವ್ಯ ನಿನ್ನ ಯೌವ್ವನ ಎದೆ ತುಂಬಿ ನಿಂತೆ ಪ್ರತಿಕ್ಷಣ
ಹಳ್ಳಿ ಮಣ್ಣಲಿ ಬಿರಿದ ಮಲ್ಲಿಗೆ
ಹಳ್ಳಿ ಮಣ್ಣಲಿ ಬಿರಿದ ಮಲ್ಲಿಗೆ ಬೆರೆತೆ ಉಸಿರಲ್ಲಿ ಒಂದಾದಂತೆ
ನೀ ಇರಲು ಜೊತೆಯಲ್ಲಿ ಬಾಳೆಲ್ಲ ಹಸಿರಾದಂತೆ
ಈ ನೀಲಿ ಕಣ್ಣ ಬೆಳಕಲಿ ಮನೆಯೆಲ್ಲ ಎಂದು ಬೆಳಗಲಿ
ನೀ ತಂದ ಪ್ರೀತಿ ಲತೆಯಲಿ ನಗುವೆಂಬ ಹೂವು ಅರಳಲಿ
ಅಗಲಿ ನಿನ್ನನು ಬಾಳಲಾರೆನು
ಅಗಲಿ ನಿನ್ನನು ಬಾಳಲಾರೆನು ಜೀವ ಒಡಲಿಂದ ದೂರಾದಂತೆ
ನೀ ಇರಲು ಜೊತೆಯಲ್ಲಿ ಬಾಳೆಲ್ಲ ಹಸಿರಾದಂತೆ
ನಗುತ ನೀ ಕರೆದರೆ
ನಗುತ ನೀ ಕರೆದರೆ ಮನದೆ ಸಂತೋಷ ಹಾಡಾದಂತೆ
ನೀ ಇರಲು ಜೊತೆಯಲ್ಲಿ ಬಾಳೆಲ್ಲ ಹಸಿರಾದಂತೆ
ಬಾಳೆಲ್ಲ ಹಸಿರಾದಂತೆ ಬಾಳೆಲ್ಲ ಹಸಿರಾದಂತೆ..
Labels:
೧೯೮೨,
SPB,
ಆರ್.ಎನ್. ಜಯಗೋಪಾಲ್,
ಎಂ. ರಂಗರಾವ್,
ಎಸ್. ಜಾನಕಿ,
ಗುಣ ನೋಡಿ ಹೆಣ್ಣು ಕೊಡು
Tuesday, November 9, 2010
ಇದೇ ನಾಡು ಇದೇ ಭಾಷೆ
ಚಿತ್ರ: ತಿರುಗು ಬಾಣ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಸತ್ಯಂ
ಗಾಯಕರು : ಎಸ್. ಪಿ. ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೨
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಎಲ್ಲೇ ಇರಲಿ ಹೇಗೇ ಇರಲಿ ಕನ್ನಡವೆ ನಮ್ಮ ಉಸಿರಲ್ಲಿ
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಎಲ್ಲೇ ಇರಲಿ ಹೇಗೇ ಇರಲಿ ಕನ್ನಡವೆ ನಮ್ಮ ಉಸಿರಲ್ಲಿ
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಕರುನಾಡು ಸ್ವರ್ಗದ ಸೀಮೆ ಕಾವೇರಿ ಹುಟ್ಟಿದ ನಾಡು
ಕಲ್ಲಲ್ಲಿ ಕಲೆಯನು ಕಂಡ ಬೇಲೂರ ಶಿಲ್ಪದ ಬೀಡು
ಬಸವೇಶ್ವರ ರನ್ನ ಪಂಪರ ಕವಿವಾಣಿಯ ನಾಡು
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಚಾಮುಂಡಿ ರಕ್ಷೆಯು ನಮಗೆ ಗೊಮ್ಮಟೇಶ ಕಾವಲು ಇಲ್ಲಿ
ಶೃಂಗೇರಿ ಶಾರದೆ ಲೀಲೆ ರಸತುಂಗೆಯಾಗಿದೆ ಇಲ್ಲಿ
ವಿಶ್ವಖ್ಯಾತಿಯ ವಿಶ್ವೇಶ್ವರಯ್ಯ ಜನಿಸಿದ ಈ ನಾಡು
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಎಳೇಳು ಜನ್ಮವೇ ಬರಲಿ ಈ ಮಣ್ಣಲಿ ನಾನು ಹುಟ್ಟುವೆ
ಏನೇನು ಕಷ್ಟವೇ ಇರಲಿ ಸಿರಿಗನ್ನಡಕಾಗೆ ದುಡಿಯುವೆ
ತನು ಕನ್ನಡ ನುಡಿ ಕನ್ನಡ ಮನ ಕನ್ನಡವಾಗಿರಲಿ
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಎಲ್ಲೇ ಇರಲಿ ಹೇಗೇ ಇರಲಿ ಕನ್ನಡವೆ ನಮ್ಮ ಉಸಿರಲ್ಲಿ
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
ಎಲ್ಲೇ ಇರಲಿ ಹೇಗೇ ಇರಲಿ ಕನ್ನಡವೆ ನಮ್ಮ ಉಸಿರಲ್ಲಿ
ಇದೇ ನಾಡು ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ
Thursday, October 28, 2010
ದುಂಡು ಮಲ್ಲಿಗೆ ಮಾತಾಡೆಯಾ
ಚಿತ್ರ: ನನ್ನ ದೇವರು
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೨
ದುಂಡು ಮಲ್ಲಿಗೆ ಮಾತಾಡೆಯಾ
ಕೆಂಡ ಸಂಪಿಗೆ ನೀನಾದೆಯಾ
ಕೆನ್ನೆ ಕೆಂಪಗಾಗಿ ಸಂಕೋಚ ತುಂಬಿ ಹೋಗಿ
ನಾಚಿ ನೀನು ಮೊಗ್ಗಾದೆಯಾ
ದುಂಡು ಮಲ್ಲಿಗೆ ಮಾತಾಡೆಯಾ
ಕೆಂಡ ಸಂಪಿಗೆ ನೀನಾದೆಯಾ
ಕೆನ್ನೆ ಕೆಂಪಗಾಗಿ ಸಂಕೋಚ ತುಂಬಿ ಹೋಗಿ
ನಾಚಿ ನೀನು ಮೊಗ್ಗಾದೆಯಾ
ದುಂಡು ಮಲ್ಲಿಗೆ ಮಾತಾಡೆಯಾ
ನೀನಾಡೋ ಮಾತೆಲ್ಲಾ ಜೇನಂತೆ ನೀ ಹಾಡೋ ಸಂಗೀತ ಇಂಪಂತೆ
ನೀನಾಡೋ ಮಾತೆಲ್ಲಾ ಜೇನಂತೆ ನೀ ಹಾಡೋ ಸಂಗೀತ ಇಂಪಂತೆ
ಆಸೆ ಬಂದಂತೆ ಸೋತು ನಾ ನಿಂತೆ ಓ ಹೆಣ್ಣೇ ಬಲ್ಲೆಯಾ
ನಗುವಾಗ ಈ ಮೊಗವು ಶಶಿಯಂತೆ ನಲಿದಾಗ ಕುಣಿದಾಡೋ ನವಿಲಂತೆ
ನಗುವಾಗ ಈ ಮೊಗವು ಶಶಿಯಂತೆ ನಲಿದಾಗ ಕುಣಿದಾಡೋ ನವಿಲಂತೆ
ನಿನ್ನ ಕಂಡಂದೆ ಒಲಿದು ನಾ ಬಂದೆ ನಿನ್ನನ್ನು ಬಯಸಿದೆ
ಬಂದೀಗ ಸೇರಿದೆ
ದುಂಡು ಮಲ್ಲಿಗೆ ಮಾತಾಡೆಯಾ
ಕೆಂಡ ಸಂಪಿಗೆ ನೀನಾದೆಯಾ
ಕೆನ್ನೆ ಕೆಂಪಗಾಗಿ ಸಂಕೋಚ ತುಂಬಿ ಹೋಗಿ
ನಾಚಿ ನೀನು ಮೊಗ್ಗಾದೆಯಾ
ದುಂಡು ಮಲ್ಲಿಗೆ ಮಾತಾಡೆಯಾ
ನಿನ್ನಂಥ ಹೆಣ್ಣನ್ನು ಕಂಡಿಲ್ಲ ಯಾರಲ್ಲೂ ನಾ ಹೀಗೆ ಸೇರಿಲ್ಲ
ನಿನ್ನಂಥ ಹೆಣ್ಣನ್ನು ಕಂಡಿಲ್ಲ ಯಾರಲ್ಲೂ ನಾ ಹೀಗೆ ಸೇರಿಲ್ಲ
ಏಕೋ ನಾ ಕಾಣೆ ನಂಬು ನನ್ನಾಣೆ ಒಲವಿಂದ ಸೇರೆಯಾ
ನನ್ನಾಸೆ ನಿನ್ನಲ್ಲಿ ಏಕಿಲ್ಲ ಈ ಮೌನ ನಿನಗಿನ್ನೂ ಸರಿಯಲ್ಲ
ನನ್ನಾಸೆ ನಿನ್ನಲ್ಲಿ ಏಕಿಲ್ಲ ಈ ಮೌನ ನಿನಗಿನ್ನೂ ಸರಿಯಲ್ಲ
ನೋಡು ನೀನಿಲ್ಲಿ ಬೇರೆ ಯಾರಿಲ್ಲ ಕಣ್ಣಲ್ಲೇ ಕೊಲುವೆಯಾ
ಇಲ್ಲ ಮುತ್ತೊಂದ ಕೊಡುವೆಯಾ
ದುಂಡು ಮಲ್ಲಿಗೆ ಮಾತಾಡೆಯಾ
ಕೆಂಡ ಸಂಪಿಗೆ ನೀನಾದೆಯಾ
ಕೆನ್ನೆ ಕೆಂಪಗಾಗಿ ಸಂಕೋಚ ತುಂಬಿ ಹೋಗಿ
ನಾಚಿ ನೀನು ಮೊಗ್ಗಾದೆಯಾ
ದುಂಡು ಮಲ್ಲಿಗೆ ಮಾತಾಡೆಯಾ
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಎಸ್. ಪಿ. ಬಾಲಸುಬ್ರಹ್ಮಣ್ಯಂ
ವರ್ಷ: ೧೯೮೨
ದುಂಡು ಮಲ್ಲಿಗೆ ಮಾತಾಡೆಯಾ
ಕೆಂಡ ಸಂಪಿಗೆ ನೀನಾದೆಯಾ
ಕೆನ್ನೆ ಕೆಂಪಗಾಗಿ ಸಂಕೋಚ ತುಂಬಿ ಹೋಗಿ
ನಾಚಿ ನೀನು ಮೊಗ್ಗಾದೆಯಾ
ದುಂಡು ಮಲ್ಲಿಗೆ ಮಾತಾಡೆಯಾ
ಕೆಂಡ ಸಂಪಿಗೆ ನೀನಾದೆಯಾ
ಕೆನ್ನೆ ಕೆಂಪಗಾಗಿ ಸಂಕೋಚ ತುಂಬಿ ಹೋಗಿ
ನಾಚಿ ನೀನು ಮೊಗ್ಗಾದೆಯಾ
ದುಂಡು ಮಲ್ಲಿಗೆ ಮಾತಾಡೆಯಾ
ನೀನಾಡೋ ಮಾತೆಲ್ಲಾ ಜೇನಂತೆ ನೀ ಹಾಡೋ ಸಂಗೀತ ಇಂಪಂತೆ
ನೀನಾಡೋ ಮಾತೆಲ್ಲಾ ಜೇನಂತೆ ನೀ ಹಾಡೋ ಸಂಗೀತ ಇಂಪಂತೆ
ಆಸೆ ಬಂದಂತೆ ಸೋತು ನಾ ನಿಂತೆ ಓ ಹೆಣ್ಣೇ ಬಲ್ಲೆಯಾ
ನಗುವಾಗ ಈ ಮೊಗವು ಶಶಿಯಂತೆ ನಲಿದಾಗ ಕುಣಿದಾಡೋ ನವಿಲಂತೆ
ನಗುವಾಗ ಈ ಮೊಗವು ಶಶಿಯಂತೆ ನಲಿದಾಗ ಕುಣಿದಾಡೋ ನವಿಲಂತೆ
ನಿನ್ನ ಕಂಡಂದೆ ಒಲಿದು ನಾ ಬಂದೆ ನಿನ್ನನ್ನು ಬಯಸಿದೆ
ಬಂದೀಗ ಸೇರಿದೆ
ದುಂಡು ಮಲ್ಲಿಗೆ ಮಾತಾಡೆಯಾ
ಕೆಂಡ ಸಂಪಿಗೆ ನೀನಾದೆಯಾ
ಕೆನ್ನೆ ಕೆಂಪಗಾಗಿ ಸಂಕೋಚ ತುಂಬಿ ಹೋಗಿ
ನಾಚಿ ನೀನು ಮೊಗ್ಗಾದೆಯಾ
ದುಂಡು ಮಲ್ಲಿಗೆ ಮಾತಾಡೆಯಾ
ನಿನ್ನಂಥ ಹೆಣ್ಣನ್ನು ಕಂಡಿಲ್ಲ ಯಾರಲ್ಲೂ ನಾ ಹೀಗೆ ಸೇರಿಲ್ಲ
ನಿನ್ನಂಥ ಹೆಣ್ಣನ್ನು ಕಂಡಿಲ್ಲ ಯಾರಲ್ಲೂ ನಾ ಹೀಗೆ ಸೇರಿಲ್ಲ
ಏಕೋ ನಾ ಕಾಣೆ ನಂಬು ನನ್ನಾಣೆ ಒಲವಿಂದ ಸೇರೆಯಾ
ನನ್ನಾಸೆ ನಿನ್ನಲ್ಲಿ ಏಕಿಲ್ಲ ಈ ಮೌನ ನಿನಗಿನ್ನೂ ಸರಿಯಲ್ಲ
ನನ್ನಾಸೆ ನಿನ್ನಲ್ಲಿ ಏಕಿಲ್ಲ ಈ ಮೌನ ನಿನಗಿನ್ನೂ ಸರಿಯಲ್ಲ
ನೋಡು ನೀನಿಲ್ಲಿ ಬೇರೆ ಯಾರಿಲ್ಲ ಕಣ್ಣಲ್ಲೇ ಕೊಲುವೆಯಾ
ಇಲ್ಲ ಮುತ್ತೊಂದ ಕೊಡುವೆಯಾ
ದುಂಡು ಮಲ್ಲಿಗೆ ಮಾತಾಡೆಯಾ
ಕೆಂಡ ಸಂಪಿಗೆ ನೀನಾದೆಯಾ
ಕೆನ್ನೆ ಕೆಂಪಗಾಗಿ ಸಂಕೋಚ ತುಂಬಿ ಹೋಗಿ
ನಾಚಿ ನೀನು ಮೊಗ್ಗಾದೆಯಾ
ದುಂಡು ಮಲ್ಲಿಗೆ ಮಾತಾಡೆಯಾ
Thursday, October 7, 2010
ತೆರೆದಿದೆ ಮನೆ ಓ ಬಾ ಅತಿಥಿ
ಚಿತ್ರ: ಹೊಸಬೆಳಕು
ಸಾಹಿತ್ಯ: ಕುವೆಂಪು
ಸಂಗೀತ: ಎಂ. ರಂಗರಾವ್
ಗಾಯಕರು: ಎಸ್. ಜಾನಕಿ , ವಾಣಿ ಜಯರಾಂ
ಗಾಯಕರು: ಎಸ್. ಜಾನಕಿ , ವಾಣಿ ಜಯರಾಂ
ವರ್ಷ: ೧೯೮೨
ಆ...... ತಾ... ನ.. ನಾ...
ತೆರೆದಿದೆ ಮನೆ ಓ ಬಾ ಅತಿಥಿ
ಆ......
ತೆರೆದಿದೆ ಮನೆ ಓ ಬಾ ಅತಿಥಿ
ತೆರೆದಿದೆ ಮನೆ ಓ ಬಾ ಅತಿಥಿ
ಹೊಸಬೆಳಕಿನ ಹೊಸಗಾಳಿಯಾ
ಹೊಸಬಾಳನು ತಾ ಅತಿಥಿ
ತೆರೆದಿದೆ ಮನೆ ಓ ಬಾ ಅತಿಥಿ
ಹೊಸಬೆಳಕಿನ ಹೊಸಗಾಳಿಯಾ
ಹೊಸಬಾಳನು ತಾ ಅತಿಥಿ
ಆವರೂಪದೊಳು ಬಂದರು ಸರಿಯೇ
ಆವವೇಷದೊಳು ನಿಂದರು ಸರಿಯೇ
ಆವರೂಪದೊಳು ಬಂದರು ಸರಿಯೇ
ಆವವೇಷದೊಳು ನಿಂದರು ಸರಿಯೇ
ನೇಸರುದಯದೊಳು ಬಹೆಯಾ ಬಾ
ತಿಂಗಳಂದದಲಿ ಬಹೆಯಾ ಬಾ
ತೆರೆದಿದೆ ಮನೆ ಓ ಬಾ ಅತಿಥಿ
ಹೊಸಬೆಳಕಿನ ಹೊಸಗಾಳಿಯಾ
ಹೊಸಬಾಳನು ತಾ ಅತಿಥಿ
ಇಂತಾದರು ಬಾ ಅಂತಾದರು ಬಾ
ಎಂತಾದರು ಬಾ ಬಾ ಬಾ
ಇಂತಾದರು ಬಾ ಅಂತಾದರು ಬಾ
ಎಂತಾದರು ಬಾ ಬಾ ಬಾ
ಬೇಸರವಿದಕೂ ಸರಿಸುವ ಹೊಸ ಬಾಳ
ಉಸಿರಾಗಿ ಬಾ ಬಾ ಬಾ
ತೆರೆದಿದೆ ಮನೆ ಓ ಬಾ ಅತಿಥಿ
ಹೊಸಬೆಳಕಿನ ಹೊಸಗಾಳಿಯಾ
ಹೊಸಬಾಳನು ತಾ ಅತಿಥಿ
ಕಡಲಾಗಿ ಬಾ ಬಾನಾಗಿ ಬಾ
ಗಿರಿಯಾಗಿ ಬಾ ಕಾನಾಗಿ ಬಾ
ಕಡಲಾಗಿ ಬಾನಾಗಿ
ಗಿರಿಯಾಗಿ ಕಾನಾಗಿ
ತೆರೆದಿದೆ ಮನ ಓ ಬಾ
ಹೊಸ ತಾನದ ಹೊಸ ಗಾನದ
ಹೊಸ ತಾನದ ಹೊಸ ಗಾನದ
ರಸ ಜೀವವ ತಾ ತಾ ತಾ
ತೆರೆದಿದೆ ಮನೆ ಓ ಬಾ ಅತಿಥಿ
ಹೊಸಬೆಳಕಿನ ಹೊಸಗಾಳಿಯಾ
ಹೊಸಬಾಳನು ತಾ ಅತಿಥಿ
ಹೊಸಬಾಳನು ತಾ ಅತಿಥಿ
ಹೊಸಬಾಳನು ತಾ ಅತಿಥಿ
Labels:
೧೯೮೨,
ಎಂ. ರಂಗರಾವ್,
ಎಸ್. ಜಾನಕಿ,
ಕುವೆಂಪು,
ವಾಣಿ ಜಯರಾಂ,
ಹೊಸಬೆಳಕು
Subscribe to:
Posts (Atom)